ಜನಧ್ವನಿ ಡಿಜಿಟಲ್ ಮೀಡಿಯಾ ವರದಿ ಎಫೆಕ್ಟ್ ನೇತಾಡುವ ವಿದ್ಯುತ್ ತಂತಿಗಳು.ಬಿರುಕು ಬಿಟ್ಟು ವಾಲಿರುವ ವಿದ್ಯುತ್ ಕಂಬಗಳಿಗೆ ಮುಕ್ತಿ. ..

by | 12/12/23 | Uncategorized

ಚಳ್ಳಕೆರೆ ಡಿ.12. ನೇತಾಡುವ ವಿದ್ಯುತ್ ತಂತಿಗಳು ಬಿರುಕು ಬಿಟ್ಟು ಶಿಥಿಲವಾದ ವಿದ್ಯುತ್ ಕಂಬಗಳು ವಿದ್ಯುತ್ ಅವಘಡಕ್ಕೆ ಕೈಬೀಸಿ ಕರೆಯುವಂತಿದೆ ಎಂಬ ತಲೆಬರಹದಡಿಯಲ್ಲಿ ಡಿಸೆಂಬರ್ 5 ರಂದು ಜನಧ್ವನಿ ಡಿಜಿಟಲ್ ಮೀಡಿಯಾದಲ್ಲಿ ಸುದ್ದಿ ಬೆಳಕು ಚೆಲ್ಲಿದ ಬೆನ್ನಲ್ಲೇ ಬೆಸ್ಕಾಂ ಅಧಿಕಾರಿಗಳು ರೈತರ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಿಥಿಲವಾದ ವಿದ್ಯುತ್ ಕಂಬಗಳನ್ನು ಬದಲಾಯಿಸಿ ನೇತಾಡುವ ವಿದ್ಯುತ್ ತಂತಿಗಳನ್ನು ಸರಿಪಡಿ ಬೆಸ್ಕಾಂ ಅಧಿಕಾರಿಗಳು ಮುಂದಾಗಿದ್ದಾರೆ.

ಹೌದು ಇದು ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಹೋಬಳಿ ವ್ಯಾಪ್ತಿಯ ತಿಮ್ಮಪ್ಪಯ್ಯನಹಳ್ಳಿ ಗ್ರಾಮದ ರೈತ ವೃಷಬೇಂದ್ರಪ್ಪ ರಿ ಸಂ44ರಲ್ಲಿ ನೇತಾಡುವ ವಿದ್ಯುತ್ ತಂತಿಗಳು ಕೈಗೆಟುವಂತಿದ್ದು ಇನ್ನು ಕೃಷಿ ಚಟುವಟಿಕೆ ವೇಳೆ ಸ್ವಲ್ಲ ಯ್ಯಾಮಾರಿದರೂ ಇಹ ಲೋಕ ತ್ಯಜಿಸುವುದು ಗ್ಯಾರೆಂಟಿ. ಇನ್ನು ವಿದ್ಯುತ್ ಕಂಬಳು ಬಿರುಕು ಬಿಟ್ಟು ಶಿಥಿಲವಾಗಿದ್ದು ಗಾಳಿಗೆ ಯಾವುದೇ ಸಂದರ್ಭದಲ್ಲಿ ಬೀಳುವ ಭೀತಿಯಲ್ಲಿ ರೈತರು ಆತಂಕದಲ್ಲಿ ಜಮೀನಿನಲ್ಲಿ ಉಳುಮೆ ಮಾಡುವಂತಾಗಿದ್ದು. ಜಾನುವಾರುಗಳೇನಾದರೂ ವಿದ್ಯುತ್ ಕಂಬಗಳಿಗೆ ಉಜ್ಜಿ ದರೆ ವಿದ್ಯುತ್ ಶಾಖ್ ಹೊಡೆಯುವಯದು ಗ್ಯಾರೆಂಟಿ ಶಿಥಿಲವಾದ ವಿದ್ಯುತ್ ಕಂಬಗಳ ನೇತಾಡುವ ವಿದ್ಯುತ್ ತಂತಿಗಳನ್ನು ಸರಿಪಡಿಸುವಂತೆ ಬೆಸ್ಕಾಂ ಇಲಾಖೆ ಮಾಹಿತಿ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಜನಧ್ವನಿ ಡಿಜಿಟಲ್ ಮೀಡಿಯಾದೊಂದಿಗೆ ರೈತ ವೃಷಬೇಂದ್ರಪ್ಪ ಅಳಲು ತೋಡಿಕೊಂಡಿದ್ದರು ಸುದ್ದಿ ಬೆಳಕು ಚೆಲ್ಲಿದ ಬೆನ್ನಲ್ಲೇ ಬೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಶಿಥಿಲವಾದ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿ ಹೊಸ ವಿದ್ಯುತ್ ಕಂಬಗಳನ್ನು ಹಾಕಿದ್ದಾರೆ ರೈತ ಜನಧ್ವನಿ ಡಿಜಿಟಲ್ ಮೀಡಿಯಾ ಹಾಗೂ ಬೆಸ್ಕಾಂ ಅಧಿಕಾರಿಗಳಿಗೆ ಅಭಿನಂಧನೆಗಳನ್ನು ತಿಳಿಸಿದ್ದಾರೆ.

Latest News >>

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಸೂಚನೆ ಆ. 01 ರಂದು ವ್ಯಸನ ಮುಕ್ತ ದಿನಾಚರಣೆ ಮದ್ಯ, ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪಾರಿಣಾಮಗಳ ಬಗ್ಗೆ ಅರಿವು ಮೂಡಿಸಿ

ಚಿತ್ರದುರ್ಗ ಜು. 26: ಡಾ.ಮಹಾಂತ ಶಿವಯೋಗಿಗಳ ಜನ್ಮ ದಿನಾಚರಣೆ ಅಂಗವಾಗಿ ಆಗಸ್ಟ್ 01 ರಂದು ಜಿಲ್ಲಾ ಮಟ್ಟದಲ್ಲಿ ವ್ಯಸನ ಮುಕ್ತ ದಿನಾಚರಣೆ...

ಆರು ವರ್ಷಗಳು ಕಳೆದರು ಚಿಕ್ಕಮಧುರೆ ಕೆರೆಹಳ್ಳದ ಸೇತುವೆ ಕಾಮಗಾರಿ ಸ್ಥಗಿತ

ಚಳ್ಳಕೆರೆ: ಜು.26 ತಾಲೂಕಿನ ಚಿಕ್ಕಮಧುರೆ ಗ್ರಾಮದ ಕೆರೆ ಹಳ್ಳದ ಸಂಪರ್ಕ ರಸ್ತೆಗೆ ಕೈಗೊಂಡಿರುವ ಸೇತುವೆ ಕಾಮಗಾರಿ ಸುಮಾರು 6 ವರ್ಷವಾದರೂ...

ಮೃತ ರೇಣುಕಾಸ್ವಾಮಿ ಮನೆಗೆ ಚಿತ್ರನಟ ವಿನೋದ್ ರಾಜ್ ಭೇಟಿ

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ & ಗ್ಯಾಂಗ್‌ ಈಗಾಲೇ ಜೈಲು ಸೇರಿದೆ. ಇನ್ನೂ ಇತ್ತೀಚೆಗಷ್ಟೇ ನಟ ವಿನೋದ್‌...

ಕಾಣೆಯಾದ ಬಾಲಕ ನೇರ್ಲಗುಂಟೆ ಗ್ರಾಮದ ಬಳಿ ಪತ್ತೆ….

ಚಳ್ಳಕೆರೆ ಜು.26. ಕಾಣೆಯದ ಬಾಲಕ ನೇರ್ಲಗುಂಟೆ ಗ್ರಾಮದ ಸಮೀಪ ಪತ್ತೆ. ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ನಾಲ್ಕನೇ ತರಗತಿ ಪ್ರಶಾಂತ್ ಕುಮಾರ್...

ಬಹಿರ್ದೆಸೆಗೆಂದು ಹೋದ ಮಗ ಮನೆಗೆ ಬಾರದೆ ಪೋಷಕರಲ್ಲಿ ಆತಂಕ..

ಚಳ್ಳಕೆರೆ ಜು.26 ಬೆಳ್ಳಂ ಬೆಳಗ್ಗೆ ಬರ್ಹಿದೆಸೆಗೆ ಹೋದ ಮನೆಗೆ ಬಾರದೆ ಕಾಣೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಹೌದು ಇದು ಚಳ್ಳಕೆರೆ ನಗರದ...

ರೈತರ ತಮ್ಮ ಜಮೀನಿನ ಪಹಣಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡಿಸುವಂತೆ ನಗರ ಗ್ರಾಮಲೆಕ್ಕಾಧಿಕಾರಿ ಪ್ರಕಾಶ್

ಚಳ್ಳಕೆರೆ ಜು.25 ಬೆಳೆ ಪರಿಹಾರ ಬೆಳೆವಿಮೆ ಸೇರಿದಂತೆ ಸರಕಾರದ ಸೌಲಭ್ಯಗಳನ್ನು ಪಡೆಯಲು ಪಹಣಿಗೆ ಆಧಾರ್ ಲಿಂಕ್ ಕಡ್ಡಾಯವಾಗಿದ್ದು ರೈತರ ಪಹಣಿಗೆ...

ತುರುವನೂರು : ಬಾಲ್ಯ ವಿವಾಹ ನಿಷೇದ ಕುರಿತು ಜಾಗೃತಿ

ಚಿತ್ರದುರ್ಗ ಜುಲೈ25: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಭರಮಸಾಗರ ಶಿಶು ಅಭಿವೃದ್ದಿ ಯೋಜನಾಧಿಕಾರಿ ಕಚೇರಿ, ತುರುವನೂರು ಗ್ರಾಮ ಪಂಚಾಯಿತಿ,...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page