ಕಾಪರಹಳ್ಳಿ-ಪರೀಕ್ಷಾಕೇಂದ್ರದ ಸಿಸಿ ಕ್ಯಾಮರಗಳನ್ನು ಹೊಡೆದ ದುಷ್ಕರ್ಮಿಗಳು- ಚಳ್ಳಕೆರೆ ಠಾಣೆಯಲ್ಲಿ ಪ್ರಕರಣದಾಖಲು.

by | 02/04/24 | ಕ್ರೈಂ


ಚಳ್ಳಕೆರೆ ಏ.2 ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರಗಳಲ್ಲಿ ನಕಲು ತಡೆಗೆ ಅಳವಡಿಸಿದ ಸಿಸಿ ಕ್ಯಾಮಾರಗಳನ್ನು ಒಡೆದು ಹಾಕಿದ ಪ್ರಕರಣ ಬೆಳೆಕಿಗೆ ಬಂದಿದೆ.
ಹೌದು ಇದು ಚಳ್ಳಕೆರೆ ತಾಲೂಕಿನ ಕಾಪರಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿನ 4900 ರೂ ಬೆಲೆ ಬಾಳುವ ಮೂರು ಸಿ.ಸಿ ಕ್ಯಾಮರಗಳನ್ನು ಯಾರೋ ದುಷ್ಕರ್ಮಿಗಳು ಒಡೆದು ಹಾಕಿದ್ದು ಏ 1 ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿನಲ್ಲಿ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ್ ಶಾಲೆಗೆ ಭೇಟಿ ನೀಡಿದಾಗ ಬೆಳೆಕಿಗೆ ಬಂದಿದ್ದು ತಕ್ಷಣ ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಪಿಎಸ್ ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಮಂಗಳವಾರ ಗಣಿತ ವಿಷಯತ ಪರೀಕ್ಷೆ ಇರುವುದರಿಂದ ತೊಂದರೆಯಾಗದಂತೆ ಬೆಳ್ಳಂ ಬೆಳಗ್ಗೆ ಸಿಸಿ ಕ್ಯಾಮಗಳನ್ನು ಅಳವಡಿಸಲಾಗಿದೆ.
ಕಳೆದ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ರಾಜ್ಯಕ್ಕೆ ತಾಲೂಕು ಮಟ್ಟದಲ್ಲಿ ಗುಡಿ ಬಂಡೆ ಮೊದಲನೇ ಸ್ಥಾನ ಪಡೆದರೆ ,ಚಳ್ಳಕೆರೆ ಎರಡನೇ ಸ್ಥಾನ ಪಡೆದರೆ ಚಿತ್ರದುರ್ಗ ಜಿಲ್ಲೆಗೆ ಶೇ 98.02 ಸ್ಥಾನ ಪಡೆದು ಚಳ್ಳಕೆರೆ ಮೊದಲನೇ ಸ್ಥಾನ ಪಡೆದಿದ್ದರಿಂದ ಈ ಬಾರಿ ಚಳ್ಳಕೆರೆ ಸೇರಿದಂತೆ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ತಡೆಯಲು ಪರೀಕ್ಷಾ ಕೊಠಡಿಗಳಿಗೆ ಸಿಸಿ ಕ್ಯಾಮರ ಅಳವಡಿಸಲಾಗಿದೆ.
ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಿದ ವಿದ್ಯಾರ್ಥಿಗಳನ್ನು ಡಿಬಾರ ಮಾಡುವ ಪದ್ದತಿ ಇತ್ತು ಈ ಬಾರಿ ನಕಲು ಸಹಕರಿಸಿದ ಕೊಠಡಿ ಮೇಲ್ವೀಚಾರನ್ನು ಅಮಾತು ಮಾಡಿದ ಪ್ರಕರಣಗಳು ನಡೆದಿವೆ,
ಚಳ್ಳಕೆರೆಯ ಆರು ಪರೀಕ್ಷಾ ಕೇಂದ್ರಗಳಿಗೆ ಸಿಟಿಂಗ್ ಸ್ವಾಡ್ ಅಧಿಕಾರಿಯನ್ನು ನೇಕ ಮಾಡಿದ್ದಾರೆ ಅದರಲ್ಲೂ ಇಂದು ಶಿಕ್ಷಣ ಇಲಾಖೆಯ ಆಯುಕ್ತರೇ ಚಳ್ಳಕೆರೆ ನಗರೆ ಬಿಸಿನೀರು ಮುದ್ದಪ್ಪ ಸರಕಾರಿ ಪ್ರೌಢಶಾಲೆ, ಹೆಗ್ಗೆ ತಾಯಮ್ಮ ಬಾಲಕಿಯ ಪ್ರೌಢಶಾಲೆ ಸೇರಿದಂತೆ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಸಂಚಲನ ಮೂಡಿಸಿರುವುದು ನಕಲು ಮಾಡಲು ಕಡಿವಾಣ ಬಿದ್ದಂತಾಗಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page