ಕುಂಚಿಟಿಗರ ಕಡೆಗಣಿನೆಗೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ – ಎಸ್ ವಿ ರಂಗನಾಥ್

by | 06/06/24 | ಸುದ್ದಿ


ಹಿರಿಯೂರು.
ಕುಂಚಿಟಿಗರ ಕೇಂದ್ರ OBC ಮೀಸಲಾತಿಗೆ ಕೊಡಲಿಪೆಟ್ಟು ನೀಡಿ ಭಾವನಾತ್ಮಕ ಬ್ಲಾಕ್ಮೇಲ್ ಮಾಡಿದವರಿಗೆ ಸಿಡಿದೆದ್ದ ಸ್ವಾಭಿಮಾನಿ ಕುಂಚಿಟಿಗರು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ ಎಂದು ಕುಂಚಿಟಿಗ ಕುಲಶಾಸ್ತ್ರ ಅಧ್ಯಯನಕಾರ ಎಸ್ ವಿ ರಂಗನಾಥ್ ತಿಳಿಸಿದ್ದಾರೆ.
ರಾಜಕೀಯ ಇಚ್ಛಾಶಕ್ತಿ ಕೊರತೆಯಿಂದಾಗಿ ಕುಂಚಿಟಿಗರಿಗೆ ಕೇಂದ್ರ OBC ಮೀಸಲಾತಿ ಕೈ ತಪ್ಪಿಹೋಗಿ ಕಳೆದ 30 ವರ್ಷಗಳಿಂದ ಶಿಕ್ಷಣ ಮತ್ತು ಉದ್ಯೋಗದಲ್ಲಿ ತುಂಬಲಾರದ ನಷ್ಟ ಉಂಟಾಗಿದೆ. ಆದಾಗ್ಯೂ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು ಕುಂಚಿಟಿಗರ OBC ಮೀಸಲಾತಿ ವಿಷಯವನ್ನು ಜೀವಂತವಾಗಿಟ್ಟು 3 ದಶಕಗಳ ಕಾಲ ಭಾವನಾತ್ಮಕ ಬ್ಲಾಕ್ಮೇಲ್ ಮಾಡಿ ಮೀಸಲಾತಿ ತಪ್ಪಿಸಿದ್ದಾರೆ.
ರಾಜ್ಯದ 18 ಜಿಲ್ಲೆ 46 ತಾಲ್ಲೋಕುಗಳಲ್ಲಿ ನೆಲೆಸಿರುವ 25 ಲಕ್ಷಕ್ಕೂ ಅತ್ಯಧಿಕ ಸಂಖ್ಯೆಯಲ್ಲಿರುವ ಕುಂಚಿಟಿಗರು ನಿರ್ಣಾಯಕ ಮತದಾರರಿರುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ಸೋಲು ಕಂಡಿದೆ. ನಿಷ್ಠಾವಂತ ಕುಂಚಿಟಿಗರಿಗೆ ಎಂ ಪಿ ಟಿಕೆಟ್ ಕೊಡಲಿಲ್ಲ,ರಾಜ್ಯದಲ್ಲಿ ಮಂತ್ರಿ ಸ್ಥಾನ ಕೊಡಲಿಲ್ಲ,ಕುಲಶಾಸ್ತ್ರ ಅಧ್ಯಯನ ವರದಿಯಲ್ಲಿ ಇಲ್ಲದೆ ಇರುವ ಶಬ್ದ ಸೇರಿಸಿ ಗ್ರಾಮೀಣ ಕುಂಚಿಟಿಗರಿಗೆ ಮಾತ್ರ ಕೇಂದ್ರ ಓ ಬಿ ಸಿ ಮೀಸಲಾತಿ ಕೊಡುವಂತೆ ಶಿಫಾರಸು ಮಾಡಿ ಕುಂಚಿಟಿಗರನ್ನು ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ಇಬ್ಬಾಗ ಮಾಡಿದ್ದಾರೆ,ಜಾತಿ ಜನಗಣತಿ ವರದಿಯಲ್ಲಿ ಕುಂಚಿಟಿಗ ಜಾತಿಯನ್ನು ಒಕ್ಕಲಿಗ ಜಾತಿಗೆ ವಿಲೀನ ಮಾಡಿದ್ದಾರೆ. ಇದೆಲ್ಲವನ್ನು ಪರಿಗಣಿಸಿ
ಕುಂಚಿಟಿಗರು ಹೆಚ್ಚು ಮಾತನಾಡದೆ,ಚುನಾವಣೆಯಲ್ಲಿ ತಮ್ಮ ಶಕ್ತಿ ಏನೆಂದು ತೋರಿಸಿದ್ದಾರೆ,ಪಕ್ಷದ ವರಿಷ್ಠರು ಆತ್ಮಾವಲೋಕನ ಮಾಡಿಕೊಂಡು ಮುಂಬರುವ ದಿನಗಳಲ್ಲಿ ಕುಂಚಿಟಿಗರಿಗೆ ರಾಜಕೀಯ ಪ್ರಾತಿನಿದ್ಯ ಹಾಗೂ ಶೈಕ್ಷಣಿಕ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕೊಡಬೇಕೆಂದು ಮನವಿ ಮಾಡಿದ್ದಾರೆ. ಶಿಕಾರಿಪುರದಲ್ಲಿ ನಡೆದ ಕುಂಚಿಟಿಗರ ಓ ಬಿ ಸಿ ಮೀಸಲಾತಿ ಹಕ್ಕೊತ್ತಾಯ ಸಮಾವೇಶದಲ್ಲಿ ಮಾಜೀ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ,ಬಿ ವೈ ವಿಜೆಯೇಂದ್ರ,ಬಿ ವೈ ರಾಘವೇಂದ್ರ ಮೂರು ಜನ ಕೊಟ್ಟ ಮಾತಿನಂತೆ ಕುಂಚಿಟಿಗ ಸಮಾಜದ ನಂಬಿಕೆ ಉಳಿಸಿಕೊಳ್ಳ ಬೇಕು. ರಾಜ್ಯ ಸರ್ಕಾರದ ಅವೈಜ್ಞಾನಿಕ ಪ್ರಸ್ತಾವನೆಯನ್ನು ಪುನರ್ ಪರಿಶೀಲನೆ ನಡೆಸಿ ಗ್ರಾಮೀಣ ಮತ್ತು ನಗರ ಕುಂಚಿಟಿಗ ಎಂದು ತಾರತಮ್ಯ ಮಾಡದೆ ಸಮಸ್ಥ ಕುಂಚಿಟಿಗರಿಗೆ ಕೇಂದ್ರ ಓ ಬಿ ಸಿ ಮೀಸಲಾತಿ ಕೊಡಿಸಿಕೊಡಬೇಕೆಂದು ಎಸ್ ವಿ ರಂಗನಾಥ್ ಮನವಿ ಮಾಡಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page