ಕೋಡಿಹಳ್ಳಿ ಕೆರೆಯ ಕಾಲುವೆ ಹಾಗೂ ಬಂಡಿ ಜಾಡನ್ನು ತಮ್ಮ ಜಮೀನುಗಳಿಗೆ ಓಡಾಡಲು ರೈತರಿಗೆ ಬಿಟ್ಟು ಕೊಡುವಂತೆ ಒತ್ತಾಯಿಸಿ, ಮನ್ನೆಕೋಟೆ ಗ್ರಾಮದ ರೈತರ ಪ್ರತಿಭಟನೆ 

by | 17/05/24 | ಪ್ರತಿಭಟನೆ


ಚಳ್ಳಕೆರೆ: ತಾಲೂಕಿನ ಮನ್ನೆಕೋಟೆ ಗ್ರಾಮದ ರೈತರು ಕೋಡಿಹಳ್ಳಿ ಕೆರೆಯ ಕಾಲುವೆ ಹಾಗೂ ಬಂಡಿ ಜಾಡನ್ನು ಜಮೀನುಗಳಿಗೆ ಹಾಗೂ ವಾಹನ ಸವಾರರಿಗೆ ಓಡಾಡಲು ಬಿಟ್ಟು ಕೊಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು. 


ಈ ವೇಳೆ ಮಾತನಾಡಿದ ರೈತರು ಸುಮಾರು ನೂರಾರು ವರ್ಷಗಳಿಂದ ಮನ್ನೆಕೋಟೆಯಲ್ಲಿ ವಾಸವಾಗಿದ್ದು ಮೂಲತಃ ಕೃಷಿಯನ್ನು ನಂಬಿ ಜೀವನವನ್ನು ನಡೆಸುತ್ತಿದ್ದೇವೆ ಸುಮಾರು 60 70 ವರ್ಷಗಳ ಹಿಂದೆ ನಮ್ಮ ಭೂಮಿ ಕೋಡಿಹಳ್ಳಿ ಕೆರೆಯ ಹೂವಿನ ಕಾಲುವೆವರೆಗೂ ನೀರಾವರಿ ವ್ಯವಸ್ಥೆಗೆ ಒಳಪಟ್ಟಿತ್ತು ಕಾಲ ನಂತರದಲ್ಲಿ ಈ ವ್ಯವಸ್ಥೆ ನಿಂತು ಹೋಗಿ ಮಳೆಯ ಆಶ್ರಿತವಾಯಿತು ಅ ಕೆರೆ ಕಾಲುವೆ ಹಾಗೂ ಬಂಡಿ ಜಾಡನ್ನು ಸರ್ವೆ ನಂಬರ್ 135 ಜಮೀನು ಮಾಲೀಕರಾದ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ರವರಿಗೆ ಸೇರಿದೆ ಅವರು ಈ ಜಮೀನನ್ನು ವಾಣಿಜ್ಯ ಉದ್ದೇಶಗಳಿಗಾಗಿ ಇನ್ಫೋಸಿಸ್ ಸಂಸ್ಥೆಗೆ ಗುತ್ತಿಗೆ ನೀಡಿದ್ದಾರೆ ಎಂಬ ಮಾಹಿತಿ ಇದ್ದು ಇನ್ಫೋಸಿಸ್ ಸಂಸ್ಥೆಯವರು ಬಂದೋಬಸ್ತ್ ಕಾರ್ಯವನ್ನು ಆರಂಭಿಸಿದ್ದಾರೆ ನಮ್ಮ ಜಮೀನುಗಳಿಗೆ ಕೋಡಿಹಳ್ಳಿ ಕೆರೆಯಿಂದ ಬರುವ ಕೆರೆ ಕಾಲುವೆ ಹಾಗೂ ಪಕ್ಕದ ಬಂಡಿ ಜಾಡನ್ನು ಅತಿಕ್ರಮಣ ಮಾಡಿದ್ದಾರೆ ಈ ವಿಚಾರವಾಗಿ ಹಲವಾರು ಬಾರಿ ಮನವಿ ಮಾಡಿದರು ಯಾವುದೇ ರೀತಿಯ ಸ್ಪಂದನೆ ಸಿಕ್ಕಿಲ್ಲ ಇದರಿಂದ ಸುಮಾರು ನೂರಾರು ರೈತರಿಗೆ ಕುರಿಗಾಹಿಗಳಿಗೆ ಮತ್ತು ವಾಹನ ಸವಾರರಿಗೆ ಓಡಾಡಲು ಅಡ್ಡಿಯಾಗುವುದರ ಜೊತೆಗೆ ಕಾಲುವೆ ನೀರಾವರಿ ವ್ಯವಸ್ಥೆಗೂ ದಕ್ಕೆ ಉಂಟಾಗುತ್ತಿದೆ ಆದ ಕಾರಣ ತಲೆತಲಾಂತರಗಳಿಂದ ಬಂದ ನಮ್ಮ ದಾರಿ ಹಾಗೂ ಕಾಲುವೆ ಸೇವೆ ಮತ್ತು ಬಳಕೆಯ ಹಕ್ಕನ್ನು ನಮ್ಮಿಂದ ಕಿತ್ತುಕೊಳ್ಳಬಾರದು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. 

ಈ ಸಂದರ್ಭದಲ್ಲಿ ರೈತರಾದ ಗೋವಿಂದಪ್ಪ ಪಾಲಯ್ಯ ,ನಾಗರಾಜ್, ಈರಣ್ಣ ,ಬಸವರಾಜಪ್ಪ, ಸಿದ್ದಯ್ಯ ,ತಿಪ್ಪೇಸ್ವಾಮಿ, ರೇವಣ್ಣ, ಹೊನ್ನೂರ ಸ್ವಾಮಿ, ದೊಡ್ಡಬಸಯ್ಯ, ಚಂದ್ರಣ್ಣ ,ಶಾಂತಣ್ಣ, ಮಾರಣ್ಣ, ಸೋಮಶೇಖರ್, ಸೇರಿದಂತೆ ಹಲವರು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page