ಗ್ಯಾರೆಂಟಿ ಯೋಜನೆಗಳ ಅನುಷ್ಠಾನಗೊಳಿಸಿಯುೂ ರಾಜ್ಯಕ್ಕೆ ಅತ್ಯತ್ಭುತ ಬಜೆಟ್ ಮಂಡಿಸಿದ ಪ್ರಕಾಶ್ ರಾಮಾನಾಯ್ಕ್.

by | 16/02/24 | ಸುದ್ದಿ


ಗ್ಯಾರೆಂಟಿ ಯೋಜನೆಗಳ ಅನುಷ್ಠಾನಗೊಳಿಸಿಯುೂ ರಾಜ್ಯಕ್ಕೆ ಅತ್ಯತ್ಭುತ ಬಜೆಟ್ ಮಂಡಿಸಿದ ಸಿಧ್ದರಾಮಯ್ಯರವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಸರ್ವ ಜನಾಂಗ , ಸರ್ವ ಧರ್ಮ, ಆರೋಗ್ಯ , ಶಿಕ್ಷಣ , ವಸತಿ ಮತ್ತು ಶೋಷಿತರ ಅಭಿವೃಧ್ದಿಗೆ ಹಲವಾರು ಮಹತ್ತರ ಯೋಜನೆಗಳು ಅದಕ್ಕೆ ಬೇಕಾಗುವ ಅಗತ್ಯ ಅನುದಾನವನ್ನು ಒದಗಿಸಲಾಗಿದೆ. ಎಸ್ಸಿಪಿ / ಟಿಎಸ್ಪಿ ಸಮರ್ಪಕವಾದ ಮರು ಜಾರಿಗೆ ರೂ 39,121 ಕೋಟಿ . ಅಂಗನವಾಡಿಯಿಂದ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಮತ್ತು ಹೆಚ್ಚು ಅನುದಾನ, ಸರ್ಕಾರಿ ಕೆಲಸ ಪಡೆಯುವಲ್ಲಿ 2% ಕ್ರೀಡಾ ಮೀಸಲಾತಿ, ನೀಟ್,ಜೆಇಇ,ಐಐಟಿ, ಸಿಇಟಿ 20,000 ಆಕಾಂಕ್ಷಿ ವಿಧ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲು ರೂ 10ಕೋಟಿ ನೀಡಿರುವುದು ಬಡ ವಿಧ್ಯಾರ್ಥಿಗಳಿಗೆ ನಿಜವಾದ ಆಶಾಕಿರಣವೇ ಆಗುವುದು ಸಂಶಯವಿಲ್ಲ. ನಮ್ಮ ಚಿತ್ರದುರ್ಗಕ್ಕೆ ವೈಧ್ಯಕೀಯ ಮಹಾವಿದ್ಯಾಲಯದ ಕಟ್ಟಡ, ವಸತಿ ನಿಲಯ ಮತ್ತು ಅತಿಥಿಗೃಹಗಳ ನಿರ್ಮಾಣಕ್ಕೆ ರೂ 500 ಕೋಟಿಯ ಗ್ಯಾರಂಟಿಯ ಭಾಗ್ಯವು ನಮ್ಮ ಚಿತ್ರದುರ್ಗದ ಜನರ ಹಲವು ವರ್ಷಗಳ ಹೋಟಾಕ್ಕೆ ಸಿಕ್ಕ ಜಯ ಅಂತಲೇ ತಿಳಿಯಬಹುದು. ಒಟ್ಟಾರೆ ನೂತನ ಸರ್ಕಾರದ 5ಗ್ಯಾರಂಟಿಗಳ ಜೆೊತೆ ರಾಜ್ಯ ಬಜೆಟ್ ಸಹ ಒಂದು ಗ್ಯಾರಂಟಿಯಾಗಿ ಸಮರ್ಪಕವಾಗಿ ಜಾರಿಯಾಗುವುದಲ್ಲಿ ಯಾವುದೇ ಅನುಮಾನವಿಲ್ಲ .

ಪ್ರಕಾಶ್ ರಾಮಾನಾಯ್ಕ್.
ಜಿಲ್ಲಾಧ್ಯಕ್ಷರು.
ಐಟಿ ಸೆಲ್, ಜಿಲ್ಲಾ ಕಾಂಗ್ರೆಸ್ ಸಮಿತಿ.
ಚಿತ್ರದುರ್ಗ.
ಮೊ-9945545936

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page