ಗ್ಯಾರೆಂಟಿ ಯೋಜನೆಗಳ ಭರವಸೆ ನೀಡಿ ಗೆದ್ದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಸುಮಾರು ಒಂಬತ್ತು ತಿಂಗಳು ಕಳೆದರೂ ಕ್ಷೇತ್ರದ ಶಾಸಕರು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿಲ್ಲ ಎಂದು ಲೋಕಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಎಂ.ಸಿ.ರಘುಚಂದನ್ ಆರೋಪಿಸಿದ್ದಾರೆ.

by | 07/02/24 | ರಾಜಕೀಯ

ಚಳ್ಳಕೆರೆ ಫೆ.7 ಗ್ಯಾರೆಂಟಿ ಯೋಜನೆಗಳ ಭರವಸೆ ನೀಡಿ ಗೆದ್ದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಸುಮಾರು ಒಂಬತ್ತು ತಿಂಗಳು ಕಳೆದರೂ ಕ್ಷೇತ್ರದ ಶಾಸಕರು ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿಲ್ಲ ಎಂದು ಲೋಕಸಭಾ ಕ್ಷೇತ್ರದ ಸ್ಪರ್ಧಾಕಾಂಕ್ಷಿ ಎಂ.ಸಿ.ರಘುಚಂದನ್ ಆರೋಪಿಸಿದ್ದಾರೆ. ನಗರದ ಮಾಜಿ‌ ಶಾಸಕ ಬಸವರಾಜ್ ಮಂಡಿಮಠ್ ಸಭಾಂಗಣದಲ್ಲಿ ಬಿಜೆಪಿ ಪಕ್ಷದ ಮುಂಡರು ಹಾಗೂ ಕಾರ್ಯಕರ್ತರೊಂದಿ ಸಭಡಯಲ್ಲಿ ಮಾತನಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಬಿಜೆಪಿ‌ಸರಕಾರದ ಅವಧಿಯಲ್ಲಿ‌ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳಿಗೆ ಆಧ್ಯತೆ ನೀಡಲಾಗಿತ್ತು ಕಾಂಗ್ರೆಸ್ ಶಾಸಕರು ಜೆಜೆಎಂ ಮನೆ ಮನೆಗೆ ಕುಡಿಯುವ ನೀರಿನ ಕಾಮಗಾರಿ ಉದ್ಘಾಟನೆ ಬಿಟ್ಟರೆ ಯಾವುದೇ ಸಾಧನೆಯಿಲ್ಲ ಎಂದು ಹೇಳಿದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಲಿ ಗೆಲುವಿಗೆ ಶ್ರಮಿಸಿ ವಿಶ್ವ ಮೆಚ್ಚಿದ ನಾಯಕ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ದೇಶದ ಪ್ರಧಾನಿಯನ್ನಾಗಿ ಮಾಡೋಣ. ಇದಕ್ಕೆ ಎಲ್ಲರ ಸಹಕಾರ ಬೇಕು ಎಂದು ಬಿಜೆಪಿ ಪಕ್ಷದ ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಈಗಾಗಲೆ ಮೊಳಕಾಲ್ಮೂ ತಾಲೂಕು ಪ್ರವಾಸ ಮುಗಿಸಿದ್ದು ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ ನನ್ನ ತಂದೆ ಚಳ್ಳಕೆರೆ ತಾಲೂಕಿನವರಾದರೂ ಹೊಳಲ್ಕೇರೆ ಕ್ಷೇತ್ರದಲ್ಲಿ ಐದು ಬಾರಿ ಕ್ಷೇತ್ರದ ಶಾಸಕರಾಗಿದ್ದಾರೆ ಮತ್ತೆ ಅಧಿಕಾರದ ಆಸೆಗೆ ನಾನು ಬಂದಿಲ್ಲ ಬಿಜೆಪಿ ಪಕ್ಷದ ಸಂಘಟನೆ ಮಾಡಲು ಪ್ರವಾಸ ಕೈಗೊಂಡಿದ್ದೇನೆ ಜಿಲ್ಲೆಯಲ್ಲಿ ಐದು ಕಾಂಗ್ರೆಸ್ ಒಂದು ಬಿಜೆಪಿ ಶಾಸಕರಿದ್ದು ಕ್ಷೇತ್ರದ ಕಾರ್ಯಕರ್ತರಿಗೆ ಸಮಸ್ಯೆಯಾದರೇ ಕೇಳೋರು ಯಾರು ಇಲ್ಲದಂತಾಗುದೆ ಆದ್ದರಿಂದ ಜಾತಿ ಬೇದ ಮರೆತು ಬಿಜಿಪಿ ಪಕ್ಷ ಸಂಘಟಿಸುವ ಮೂಲಕ ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಬಾವುಟ ಹಾರಿಸೋಣ ಮತ್ತೆ ಯಾರೂ ಕ್ಷೇತ್ರಕ್ಕೆ ಸ್ಫರ್ಧಿಸಲು ಮುಂದಾಗಬಾರದು . ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿಯೇ ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೇಟ್ ಕೇಳಿದ್ದೆ. ಆದರೆ ಹೈಕಮಾಂಡ್ ಮುಂದಿನ ಸಾರಿ ನೀಡುವುದಾಗಿ ಹೇಳಿದ್ದು, ಅದರಂತೆ ನಾಯಕರ ಮಾತಿಗೆ ತಲೆಬಾಗಿ ಅಂದಿನಿಂದ ಇಂದಿನವರೆಗೂ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ವರಿಷ್ಠರು ನನಗೆ ನೀಡಲಿ ಇಲ್ಲ. ಬೇರೆಯವರಿಗೆ ಸ್ಪರ್ಧಿಸಲು ಟಿಕೇಟ್ ನೀಡಲಿ ಗೆಲುವಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.

ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆದ್ದಿದೆ. ಹಾಗಾಗಿ ಪಕ್ಷವನ್ನು ಈಗಿನಿಂದಲೇ ಗಟ್ಟಿಗೊಳಿಸಬೇಕಿದೆ. ನಿಮಗೆ ಏನೇ ಸಮಸ್ಯೆಗಳಾದರೂ ಮಧ್ಯರಾತ್ರಿಯಲ್ಲಿ ಫೋನ್ ಮಾಡಿ ಸ್ಪಂದಿಸುತ್ತೇನೆ. ಕಾರ್ಯಕರ್ತರ ನೋವು ನನ್ನ ನೋವೆಂದು ಭಾವಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟಿಸಿ ಭಾರತೀಯರ ಐದು ನೂರು ವರ್ಷಗಳ ಕನಸನ್ನು ನನಸುಗೊಳಿಸಿ ಭಾವನೆಗಳನ್ನು ಎತ್ತಿ ಹಿಡಿದಿದ್ದಾರೆ. ಆರ್ಥಿಕ ವಹಿವಾಟಿನಲ್ಲಿ ಭಾರತ ಈಗ ಐದನೇ ಸ್ಥಾನದಲ್ಲಿರುವುದರಿಂದ ನರೇಂದ್ರ ಮೋದಿಯವರ ಕೈಬಲಪಡಿಸೋಣ ಎಂದು ಕಾರ್ಯಕರ್ತರಲ್ಲಿ ವಿನಂತಿಸಿದರು.
ಸೋಮಶೇಖರ್ ಮಂಡಿಮಠ್ ಮಾತನಾಡಿಎನ್ ಡಿ ಎ ಪಕ್ಷವನ್ನು ಕಟ್ಟಿಹಾಲು ಯಾರಿಂದಲೂ ಸಾಧ್ಯವಿಲ್ಲ ವಿಧಾನ ಸಭೆಯಲ್ಲಿ ನಮ್ಮ ಕೆಲವು ತಪ್ಪುಗಳಿಂದ ಹಿನ್ನೆಡೆಯಾಗಿದೆ ಲೋಕಸಭಾ ಚುನಾವಣೆಯಲ್ಲಿ‌ ನರೇಂದ್ರ ಮೋದೀಜಿಯವರ ಜನಪರ ಯೋಜನೆಗಳನ್ನು ಮತದಾರರಿಗೆ ಮನವರಿಕೆ ಮಾಡಿವ ಮೂಲಕ‌ ಹೆಚ್ಚುಮತಗಳನ್ನು ಪಡೆಯುವ ಮೂಲಕ ಬಿಜೆಪಿ‌ ಅಭ್ಯರ್ಥಿಯನ್ನು ಗೆಲ್ಲಿಸೋಣ ನನ್ನ ಪೂಜ್ಯ ತಂದೆಯವರಾದ ಮಾಜಿ ಶಾಸಕ. ಬಸವರಾಜ್ ಮಂಡಿಮಠ್ ಸಹ ಈಗಾಗಲೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದು ಜರರೂ ಅವರ ಸಮ್ಮುಖದಲ್ಲಿ ಮತ್ತೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಮಾಜಿಶಾಸಕ ಬಸವರಾಜ್ ಮಂಡಿಮಠ್. ಜಯಪಾಲಯ್ಯ.ಮಾತನಾಡಿದರು. ನಗರಸಭೆ ಸದಸ್ಯರಾದ ಪಾಲಮ್ಮ.ಸಾಕಮ್ಮ
ಭದ್ರಣ್ಣ.ವೆಂಕಟಪ್ಪ. ಸಿ.ಎಸ್.ಪ್ರಸಾದ್. ಶಿವಪುತ್ರಪ್ಪ.ಮಾತೃಶ್ರೀಮಂಜುನಾಥ್.ದೊಡ್ಡ ಉಳ್ಳಾರ್ತಿ ರಾಜು ಇತರರಿದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page