ದಿಕ್ಕಿಲ್ಲದ ಅನಾಥಶ್ವಕ್ಕೆ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಪೋಲಿಸ್ ಇಲಾಖೆ

by | 13/02/23 | ಸಾಮಾಜಿಕ

ಚಳ್ಳಕೆರೆ ಜನಧ್ವನಿ ವಾರ್ತೆ ಫೆ.13 ಅಪಘಾತದಲ್ಲಿ ಮೃತಪಟ್ಟ ವಾರಸುದಾರರಿಲ್ಲದೆ ಅನಾಥ ಶವದ ಅಂತ್ಯ ಸಂಸ್ಕಾರ ಪೂಜಾ ವಿಧಿವಿಧಾನದೊಂದಿಗೆ ಚಳ್ಳಕೆರೆ ಪೋಲಿಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅಂತ್ಯಸಂಸ್ಕಾರ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಹೌದು ಇದು ಚಳ್ಳಕೆರೆ ನಗರದ ಹೊರವಲಯದ ಪೂಜಾ ಡಾಬ ಬಳಿ ಬೆಳಗಿನ ಜಾವ ಸುಮಾರು ಮೂರು ಗಂಟೆ ಸಮಯದಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ವ್ಯಕ್ತಿಯೋರ್ವ ಮೃತಪಟ್ಟಿರುವ ಶವ ರಸ್ತೆ ಮೇಲೆ ಬಿದ್ದಿರುವುದನ್ನು ಅದೇ ದಾರಿ ಮಾರ್ಗವಾಗಿ ಬೆಳಿಗ್ಗೆ 08-30 ಗಂಟೆಗೆ ಪಿ ಇಸ್ಮಾಯಿಲ್ ಠಾಣೆಗೆ ಬಂದು 03-00 ಗಂಟೆಗೆ ಚಳ್ಳಕೆರೆ ಟೌನ್ ಹೊರವಲಯದ ಪೂಜಾ ಡಾಬಾ
ಬಳಿಯ ಎನ್ ಹೆಚ್ – 150 (ಎ) ಟಾರ್ ರಸ್ತೆಯಲ್ಲಿ ನಾನು ನನ್ನ ಟಾಟಾ ಏಸ್ ವಾಹನವನ್ನು ಸಾಣೆಕೆರೆ ಗ್ರಾಮದಿಂದ ಚಳ್ಳಕೆರೆ ಕಡೆಗೆ ಚಾಲನೆ
ಮಾಡಿಕೊಂಡು ಬರುವಾಗ ರಸ್ತೆಯಲ್ಲಿ ಯಾರೋ ಸತ್ತು ಬಿದ್ದಿರುವುದು ವಾಹನದ ಲೈಟ್ ಬೆಳಕಿನಲ್ಲಿ ಕಂಡುಬಂದಿದ್ದು ನಾನು ನನ್ನ ವಾಹನವನ್ನು
ರಸ್ತೆಯ ಪಕ್ಕದಲ್ಲಿ ನಿಲ್ಲಿಸಿ ಶವದ ಬಳಿ ಹೋಗಿ ನೋಡಲಾಗಿ ಯಾರೋ ಒಬ್ಬ ಗಂಡಸಿನ ಕೈ ಕಾಲುಗಳು ಮತ್ತು ಮೃತದೇಹ ಪೂರಾ ಜಜ್ಜಿ
ರಕ್ತಗಾಯಗಳಾಗಿ ಮೃತ ಪಟ್ಟಿರುವುದು ಕಂಡುಬಂದಿದ್ದು ಮೃತ ಗಂಡಸಿನ ಹೆಸರು ವಿಳಾಸ ಗೊತ್ತಾಗಲಲಿ, ಸದರಿ ಗಂಡಸಿನ ಶವವನ್ನು ನೋಡಿದಾಗ
ದಿನಾಂಕ :13-02-2023 ರಂದು ಬೆಳಿಗ್ಗೆ 02-00 ಗಂಟೆಯಿಂದ ದಿನಾಂಕ :13-02-2023 ರಂದು ಬೆಳಗಿನ ಜಾವ ಸುಮಾರು 03-00 ಗಂಟೆಯ
ಮದ್ಯದ ವೇಳೆಯಲ್ಲಿ ಯಾವುದೋ ವಾಹನವನ್ನು ಅದರ ಚಾಲಕನು ಅತೀವೇಗವಾಗಿ ಮತ್ತು ಅಜಾಗರುಕತೆಯಿಂದ ಚಾಲನೆ ಮಾಡಿಕೊಂಡು ಬಂದು
ಅನಾಮದೇಯ ಬಿಕ್ಷುಕ ಗಂಡಸಿಗೆ ಡಿಕ್ಕಿ ಹೊಡೆಸಿದ್ದರಿಂದ ಬಿಕ್ಷುಕ ಗಂಡಸು ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತ ಪಟ್ಟಿರುತ್ತಾನೆ. ಮತ್ತು
ಅಪಘಾತ ಪಡಿಸಿದ ವಾಹನವನ್ನು ಅದರ ಚಾಲಕನು ಸ್ಥಳದಲ್ಲಿ ನಿಲ್ಲಿಸದೆ ತೆಗೆದುಕೊಂಡು ಹೋಗಿರುವುದು ಕಂಡುಬಂದಿರುತ್ತದೆ. ಅನಾಮದೇಯ
ಬಿಕ್ಷುಕ ಗಂಡಸಿಗೆ ಸುಮಾರು 60 ವರ್ಷ ವಯಸ್ಸಿದು, ಕೋಲು ಮುಖ, ಎಣ್ಣೆಗೆಂಪು ಬಣ, ತಲೆಯಲ್ಲಿ ಸುಮಾರು 7 ಇಂಚು ಉದ್ದದ ಬಿಳಿ
ಕೂದಲು, ಹಾಗೂ ಬಿಳಿ ಮೀಸೆ ಮತ್ತು ಗಡ ಇರುತ್ತದೆ. ಮೃತನ ಮೈ ಮೇಲೆ ಒಂದು ಹಳೆಯ ಷರ್ಟ್ ಇರುತ್ತದೆ. ಸದರಿ ಅನಾಮಧೇಯ ಗಂಡಸಿನ
ವಾರಸುದಾರರು ಯಾರೂ ಗೊತ್ತಾಗದೆ ಇದ್ದುದರಿಂದ ನಾನು ತಡವಾಗಿ ಬಂದು ದೂರು ನೀಡಿರುತ್ತೇನೆ, ಅಪಘಾತ ಪಡಿಸಿದ ಯಾವುದೋ ವಾಹನ
ಮತ್ತು ಅದರ ಚಾಲಕನಿಗೆ ಹಾಗೂ ಅನಾಮಧೇಯ ಗಂಡಸಿನ ಹೆಸರು ವಿಳಾಸವನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿ ಎಂದು ಇದು ದೂರಿನ
ಮೇರೆಗೆ ಚಳ್ಳಕೆರೆ ಠಾಣೆ ಮೊ ನಂ 55/2023 ಕಲಂ : 279, 304(ಎ) ಐಪಿಸಿ ರೆ/ವಿ 187 ಐಎಂವಿ ಆಕ್ಟ್ ಪ್ರಕಾರ ಕೇಸು ದಾಖಲು ಮಾಡಿರುತ್ತದೆ. ವಾರಸುದಾರಿಲ್ಲ ಕಾರಣ ಠಾಣೆಯ ಪಿಐ ದೇಶಾಯಿ ನೇತೃತ್ವದಲ್ಲಿ ಎಎಸ್ಐ ನಾಗರಾಜ್ .ಸಿಬ್ಬಂದಿ ಕೃಷ್ಣ ಅಂತ್ಯಸಂಸ್ಕಾರ ಮಾಡಿದ್ದಾರೆ

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page