ಪರಶುರಾಂಪುರ ತಾಲೂಕು ಕೇಂದ್ರಮಾಡುವಂತೆ ಜಿಲ್ಲಾಧಿಕಾರಿಗಳಮೂಲಕ ಸರಕಾರಕ್ಕೆ ಮನವಿ.

by | 15/02/24 | ಸುದ್ದಿ

ಚಳ್ಳಕೆರೆ ಫೆ.15. ಆಂಧ್ರ ಗಡಿಭಾಗಕ್ಕೆ ಹೊಂದಿಕೊಂಡಿರುವ ಪರಶುರಾಂಪುರ ಹೋಬಳಿ ಕೇಂದ್ರವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡುವಂತೆ ಪಿಲ್ಲಹಳ್ಳಿ ಚಿತ್ರಲಿಂಗಪ್ಪ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕುರಿ
ಹುಂಡೇಕರ್ ಸಮಿತಿ, 2008ರ ಎಂ.ಬಿ.ಪ್ರಕಾಶ್ ಸಮಿತಿ ವರದಿ ಅನ್ವಯ ಆಂಧ್ರ ಹೋಬಳಿ ಕೇಂದ್ರವಾದ ಗಡಿಭಾಗದ ಚಿತ್ರದುರ್ಗ ಜಿಲ್ಲೆಯ ಅತ್ಯಂತ ಜಿಲ್ಲೆಯ ಅತ್ಯಂತ ದೊಡ್ಡ ಹೋಬಳಿ ಪರಶುರಾಂಪುರವನ್ನು ತಾಲ್ಲೂಕು ಕೇಂದ್ರವಾಗಿ ಘೋಷಣೆ ಮಾಡಬಹುದು ಎನ್ನುವ ಶಿಫಾರಸ್ಸು
ಮಂಡಿಸಲಾಗಿತ್ತು. ಶಿಫಾರಸ್ಸಿನ ವರದಿ ಅನ್ವಯ ನಮ್ಮಗಳ ಆಳುವ ಸರ್ಕಾರಗಳು ಈಗಾಗಲೇ ಪರಶುರಾಂಪುರವನ್ನು ತಾಲ್ಲೂಕು ಘೋಷಣೆ ಮಾಡಿದ್ದರೆ ಇತಿಹಾಸದ
ಪುಟ ಸೇರುತಿತ್ತು ಪರಶುರಾಂಪುರ, ತಾಲ್ಲೂಕು ಆಗಲಿಕ್ಕೆ ಮಾನದಂಡದ ಕಡತಗಳು ಹಾಗೂ ವಿಷಯಗಳು ಸರ್ಕಾರದ
ಬಳಿಯಿವೆ. ಕಳೆದ 30 ವರ್ಷಗಳಿಂದ ಆಯಾ ಪಕ್ಷದ ಸರ್ಕಾರಗಳಿಗೆ, ಆಯಾಪಕ್ಷದ ಮುಖ್ಯಮಂತ್ರಿಗಳಿಗೆ ಮನವಿಗಳನ್ನು ಸಲ್ಲಿಸುತ್ತಾ ಬಂದಿದ್ದೇವೆ. ನಿರಂತರ ವಿವಿಧ ತೆರನಾದ ಹೋರಾಟಗಳನ್ನು ಮಾಡುತ್ತಾ ಬಂದು ಸರ್ಕಾರದ ಗಮನ ಸೆಳೆದಿದ್ದೇವೆ. ರಾಜಕೀಯ ಸ್ಥಿತ್ಯಾಂತರ ಕಾರಣಗಳ ನೆಪಮೊಡ್ಡಿ ಮೀನಾಮೇಷ ಏಣಿಸುತ್ತಾ ಪರಶುರಾಂಪುರವನ್ನು ತಾಲ್ಲೂಕು ಆಗಿ ಘೋಷಣೆ ಮಾಡದಿರುವುದು ಈ ಭಾಗದ ಜನ
ಸಾಮಾನ್ಯರಿಗೆ ಅತ್ಯಂತ ನೋವಿನ ಸಂಗತಿಯಾಗಿದೆ.
2019ರ ವಿಧಾನಸಭೆ ಚುನಾವಣಾ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿಸಲ್ಲಿಸಲಾಗಿತ್ತು. ಆಗ ಅವರು ಬಹಿರಂಗ ಸಭೆಯಲ್ಲಿ ಪರಶುರಾಂಪುರವನ್ನು ತಾಲ್ಲೂಕು ಆಗಿ ಘೋಷಣೆ ಮಾಡುತ್ತೇನೆ ಎಂದು ಹೇಳಿದ್ದರು.
2023ರ ವಿಧಾನಸಭಾ ಚುನಾವಣೆ ಸಂದರ್ಭದ ಬಹಿರಂಗ ಸಭೆಯಲ್ಲಿ ಸೇರಿದ್ದ ಜನರಿಗೆ ನಮ್ಮ ಸರ್ಕಾರ ಬರುವುದು ನಿಶ್ಚಿತ, ಪರಶುರಾಂಪುರ ತಾಲ್ಲೂಕು ನಿಶ್ಚಿತ ಎಂದು ಭರವಸೆಯಿತ್ತಿದ್ದರು. ಸುಮಾರು ಒಂದು ವರ್ಷ ತುಂಬಿ
ವರ್ಷಕ್ಕೆ ಕಾಲಿಟ್ಟರು ಪರಶುರಾಂಪುರ ತಾಲ್ಲೂಕು ಆಗಿ ಘೋಷಣೆ ಆಗಿಲ್ಲ. ಚಳ್ಳಕೆರೆ ವಿಧಾನಸಭಾ ಕ್ಷೇತ್ರದ 3ನೇ ಬಾರಿ ಶಾಸಕರಾದ ಟಿ.ರಘುಮೂರ್ತಿ ರವರು, 2023ರ 3ನೇ ಬಾರಿ ಶಾಸಕರಾದ ಸಂದರ್ಭದಲ್ಲಿ ಪರಶುರಾಂಪುರ ತಾಲ್ಲೂಕು
ಆಗಿ ಘೋಷಣೆ ಆಗದಿದ್ದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಶಪಥ ಮಾಡಿದ್ದಲ್ಲದೆ ಎರಡು ಬಾರಿ ಅಧಿವೇಶನದಲ್ಲಿ ಸರ್ಕಾರದ ಗಮನಕ್ಕೆ ತಂದು
ಪರಶುರಾಂಪುರ ಹೋಬಳಿಯ ಮಾತನಾಡಿದ್ದಾರೆ. ಹಾಗೂ ಮಾಡಲೇಬೇಕು, ಒದಗಿಸಬೇಕು ಎಂದು ಸರ್ಕಾರವನ್ನು
ಜನಸಾಮಾನ್ಯರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು
ಒತ್ತಾಯಿಸಿದ್ದಾರೆ. ಮುಖ್ಯಮಂತ್ರಿಯವರು ಈ ಮನವಿಯನ್ನು ಕಳಕಳಿಯಿಂದ ಕೇಳಿಸಿಕೊಂಡು
ಬಜೆಟ್ ಮಂಡಿಸುವ ಸಂದರ್ಭದಲ್ಲಿ ಹಾಗೂ ಅಧಿವೇಶನದಲ್ಲಿ ಪರಶುರಾಂಪುರವನ್ನು ತಾಲ್ಲೂಕು ಆಗಿ
ಮಾಡಲೆಬೇಕೆಂದು‌ಘೋಷಣೆ ಮಾಡುವಂತೆ ಜಿಲ್ಲಾಧಿಮಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸುತ್ತೇವೆ.‌ಸಾಮಾಜಿಕ ಹೋರಾಟಗಾರ ಪಿಲ್ಲಹಳ್ಳಿ ಸಿ.ಚಿತ್ರಲಿಂಗಪ್ಪ
ಪ್ರಗತಿಪರ ರೈತ ಹೋರಾಟಗಾರ ಹಾಲಿಗೊಂಡನಹಳ್ಳಿ, ಕೆ.ಎ.ರುದ್ರಮುನಿಯಪ್ಪ,ಪರಶುರಾಂಪುರದ ರೈತ ಮುಖಂಡರಾದ ಬಿ.ಕೆ.ರಜಾಕ್ ಸಾಬ್, ಚಂದ್ರಣ್ಣ, ಪಿಲ್ಲಹಳ್ಳಿ ಪ್ರಸನ್ನ ಕುಮಾರ್‌ ಇತರರು ಸರಕಾರಕ್ಕೆ ಒತ್ತಾಯಿಸಿದ್ದಾರೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page