ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

by | 20/12/23 | ಪ್ರತಿಭಟನೆ

ಚಳ್ಳಕೆರೆ ಡಿ.20. ಗುತ್ತಿಗೆ ಪದ್ಧತಿ ರದ್ದುಗೊಳಿಸಿ ನರಸಭೆ ಪೌರಲಾರ್ಮಿಕರು ಕಾಯಂಗೊಳಿಸಬೇಕೆಂದು ಆಗ್ರಹಿಸಿ ಪೌರ ಕಾರ್ಮಿಕರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಚಳ್ಳಕೆರೆ ನಗರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ
ಕ್ಲೀನರ್ಸ್, ಲೋಡರ್ಸ್, ಸಹಾಯಕರು, ವಾಹನ ಚಾಲಕರು ಹಾಗೂ ಹೊರಗುತ್ತಿಗೆ ನೌಕರರ ಬಹುದಿನದ ಬೇಡಿಕೆ 2017 ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೌರಕಾರ್ಮಿಕರನ್ನು ಖಾಯಂ
ಗೊಳಿಸಲಾಯಿತು. ಹೊರಗುತ್ತಿಗೆ ನೌಕರರನ್ನು ನೇರ ಪಾವತಿಗೆ ತರಲಾಗುವುದು ಎಂದು ಆಶ್ವಾಸನೆ
ನೀಡಲಾಗಿತ್ತು. ಕಳೆದ ಸರ್ಕಾರದಲ್ಲಿ ತೀರ್ವ ಹೋರಾಟದ ಪರಿಣಾಮ ನಗರ, ಸ್ಥಳೀಯ ಸಂಸ್ಥೆಗಳ
ಹೊರಗುತ್ತಿಗೆ ನೌಕರರ ನೇರ ಪಾವತಿ ಕಡತ ಹಣಕಾಸು ಇಲಾಖೆಯಲ್ಲಿ ಪರಿಶೀಲನೆ ಇರುವಾಗಲೇ
ವಿಧಾನಸಭೆ ಸಾರ್ವತ್ರಿಕ ಚುನಾವಣೆಗಳು ಘೋಷಣೆಯಾಗಿ ಕಡತ ನಗರಾಭಿವೃದ್ಧಿ ಇಲಾಖೆಗೆ
ವಾಪಾಸಾಗಿದೆ. ಈ ಸಂಬಂಧ ಕಡತವನ್ನು ಸಂಪುಟದಲ್ಲಿ ಅಂಗೀಕರಿಸುವಂತೆ ಚಳ್ಳಕೆರೆ ನಗರಸಭೆ
ಹೊರಗುತ್ತಿಗೆ ಕಾರ್ಮಿಕರು ಕ್ಲೀನರ್ಸ್, ಲೋಡರ್ಸ್, ಸಹಾಯಕರು, ವಾಹನ ಚಾಲಕರು ಹಾಗೂ
ಹೊರಗುತ್ತಿಗೆ ನೌಕರರು ಕೋರಿರುತ್ತಾರ.
ಬೇಡಿಕೆಗಳು
1)ಕಾಂಗ್ರೆಸ್ ಸರ್ಕಾರದ ಪ್ರಣಾಳಿಕೆಯಂತೆ ಕರ್ತವ್ಯ ನಿರ್ವಹಿಸಲು ಎಲ್ಲಾ ಹೊರಗುತ್ತಿಗೆ ನೌಕರರಾದ
ಕಾರ್ಮಿಕರು ಕ್ಲೀನರ್ಸ್, ಲೋಡರ್ಸ್, ಸಹಾಯಕರು, ವಾಹನ ಚಾಲಕರು ಇವರನ್ನು ಏಕಕಾಲಕ್ಕೆ ಗುತ್ತಿಗೆ
ಪದ್ಧತಿಯ ಬದಲು ನೇರ ಪಾವತಿಗೆ ತರಬೇಕು. 1964 ರ ಪೌರಾಡಳಿತ ಕಾಯ್ದೆ ಪ್ರಕಾರ ಇವರನ್ನು
ಪೌರಕಾರ್ಮಿಕರೆಂದು ಒಪ್ಪಿರಿವುದರಿಂದ ಹಾಲಿ ನೇಮಕಾತಿಯಲ್ಲಿ ಇವರಿಗೂ ಅವಕಾಶ ಕಲ್ಪಿಸಬೇಕು.
2)ಮಾಸಿಕ ರೂ. 2000/- ಸಂಕಷ್ಟ ಭತ್ಯೆಯನ್ನು ಸ್ವಚ್ಛತೆಯಲ್ಲಿ ತೊಡಗಿಕೊಂಡ ಎಲ್ಲಾ ಹೊರಗುತ್ತಿಗೆ
ಕಾರ್ಮಿಕರಿಗೂ ವಿಸ್ತರಿಸಬೇಕು.
3)ನಗರುತ್ಪಾದನೆಯ ಯೋಜನೆಯಡಿಯಲ್ಲಿ ಕಾರ್ಮಿಕರು ಕ್ಲೀನರ್ಸ್, ಲೋಡರ್ಸ್, ಸಹಾಯಕರು,
ವಾಹನ ಚಾಲಕರು ಹಾಗೂ ಹೊರಗುತ್ತಿಗೆ ನೌಕರರಿಗೂ ನಿವೇಶನ ಖರೀದಿಸಲು ಸಹಾಯಧನ ನೀಡಬೇಕು.
4)ದಿನಾಂಕ:28/08/2023 ರಂದು ಚಳ್ಳಕೆರೆ ನಗರಸಭೆಯ ಆವರಣದಲ್ಲಿ ಜರುಗಿದ ಜನ ಸಂಪರ್ಕ
ಸಭೆಯಲ್ಲಿ ಚಳ್ಳಕೆರೆಯ ಜನಪ್ರಿಯ ಶಾಸಕರಾದ ಟಿ. ರಘುಮೂರ್ತಿರವರಿಗೆ ಚಳ್ಳಕೆರೆ ನಗರಸಭೆವತಿಯಿಂದ
ಪೌರಕಾರ್ಮಿಕರಾದ ಕ್ಲೀನರ್ಸ್, ಲೋಡರ್ಸ್, ಸಹಾಯಕರು, ವಾಹನ ಚಾಲಕರು ಹಾಗೂ ಹೊರಗುತ್ತಿಗೆ ನೌಕರರು ಮನವಿ ನೀಡಿರುತ್ತಾರೆ. ಚಳ್ಳಕೆರೆ ನಗರಸಭೆಯ ಪೌರಾಯುಕ್ತರಿಗೆ ಈ ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮವಹಿಸಲು ತಿಳಿಸಿರುತ್ತಾರೆ. ಹೊರಗುತ್ತಿಗೆ ನೇರ ಪಾವತಿ ಬಗ್ಗೆ, ನಗರಸಭೆಯ ಪೌರಾಯುಕ್ತರನ್ನು ಕೇಳಿದರ ಏನೇನೋ ಸಬೂಬು ಹೇಳುತ್ತ ಸಮಾದಾನ ಪಡಿಸುತ್ತಾರೆಂದು ನೇರ ಪಾವತಿಗೆ ಒತ್ತಾಯಿಸಿ ನಗರಸಭೆಯ ಕಛೇರಿ ಮುಂದೆ ಸ್ವಚ್ಛತಾ ಕೆಲಸ ಸ್ಥಗಿತ ಮಾಡಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಾಲುವುದು ಎಂದು ಪ್ರಸನ್ನಕುಮಾರ್. ಹನುಮಂತರಾಯ.ಮಂಜಣ್ಣ.ಮಂಜುನಾಥ.ದೇವರಾಜ್.ಪೆನ್ನೇಶ್ ಸೇರಿದಂತೆ 55 ಪೌರಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page