ಮಕ್ಕಳಿಗೆ ದೃಷ್ಠಿದೋಷವಿದೆ ನಮ್ಮಲ್ಲಿ ಹಣವಿಲ್ಲ ಹೇಗಪ್ಪ ಚಿಕಿತ್ಸೆ ಕೊಡಿಸುವುದು ಎಂಬ ಕೊರಗು ಬಿಡಿ ನಮ್ಮಲ್ಲಿ ಮಕ್ಕಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಕೊಡಿಸಲಾಗುವುದು ಶ್ರೀ ಜಪಾನಂದಸ್ವಾಮಿಜಿ .

by | 29/05/24 | ಆರೋಗ್ಯ

ಪಾವಗಡ ಜನಧ್ವನಿ ವಾರ್ತೆ ಮೇ 29 ಪೋಷಕರು ತಮ್ಮ ಮಕ್ಕಳಿಗೆ ಸಮಗ್ರ ಕಣ್ಣಿನ ಪರೀಕ್ಷೆಯನ್ನು ಮಾಡಿಸಬೇಕು ಎಂದು ಮಕ್ಕಳ ನೇತ್ರ ಚಿಕಿತ್ಸಾ ತಜ್ಞರಾದ ಡಾ.ವಸುಧಾ ನರೇಶ್ ಕಿವಿಮಾತು ಹೇಳಿದರು.
ಪಾವಗಡ ನಗರದ ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಮಕ್ಕಳ ಕಣ್ಣಿತನ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.
ಸಮರ್ಪಕವಾದ ದೃಷ್ಟಿಯು ಮಗುವಿನ ಶಿಕ್ಷಣದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಮಗುವು ಮಸುಕಾದ ದೃಷ್ಟಿಯನ್ನು ಹೊಂದಿದ್ದು, ವಿಲಕ್ಷಣತೆಯಿಂದ ಕೂಡಿದ್ದರೆ ಕಲಿಕೆ ಸಮಯವನ್ನು ಕಳೆದುಕೊಳ್ಳುತ್ತದೆ ಮತ್ತು ದೃಷ್ಟಿಯ ಗಂಭೀರ ಸ್ವರೂಪದ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಸಮಸ್ಯೆಗಳೇನಾದರೂ ಇದ್ದರೆ ಅವುಗಳನ್ನು ಬೇಗನೇ ಪತ್ತೆ ಮಾಡಿ ಚಿಕಿತ್ಸೆ ಕೊಡಿಸಬಹುದು ಮತ್ತು ಗಂಭೀರ ಸ್ವರೂಪಕ್ಕೆ ಹೋಗುವ ಮುನ್ನ ತಡೆಗಟ್ಟಬಹುದು. ಸಮಸ್ಯೆಗಳನ್ನು ಪತ್ತೆ ಮಾಡಲು ಕಣ್ಣಿನ ಪರೀಕ್ಷೆ ಮಾಡಿಸುವುದು ಉತ್ತಮ.
ಮಕ್ಕಳಲ್ಲಿ ಕಂಡು ಬರುವ ಕಣ್ಣಿನ ಸಮಸ್ಯೆಯನ್ನು ಪೋಷಕರು ನಿರ್ಲಕ್ಷಿಸಬಾರದು ಎಂದು ಹೇಳಿದರು.


ಶ್ರೀ ರಾಮಕೃಷ್ಣಾಶ್ರಮದ ಶ್ರೀ ಜಪಾನಂದಸ್ವಾಮಿಜಿ ಮಾತನಾಡಿ ಮಕ್ಕಳಿಗೆ ಕಣ್ಣಿನ ಸಮಸ್ಯೆಯಿದೆ ಹೇಗಪ್ಪ ಚಿಕಿತ್ಸೆ ಕೊಡಿಸುವುದು ನಮ್ಮಲ್ಲಿ ಹಣ ಇಲ್ಲ ಎಂಬ ಕೊರಗು ಬೇಡ ಪೋಷಕರ ನಿರ್ಲಕ್ಷತೆಯ ಜಾಗೃತಿ ಕೊರತೆ, ಬಡತನ ಮೊದಲಾದ ಕಾರಣದಿಂದ ಅನೇಕ ಮಕ್ಕಳಲ್ಲಿ ದೃಷ್ಟಿದೋಷ ಹಾಗೂ ಅಂಧತ್ವ ಕಾಣುತ್ತಿದೆ. ಪ್ರಸ್ತುತ ಮಕ್ಕಳಲ್ಲಿ ಮೊಬೈಲ್ ಗೇಮ್, ಕಂಪ್ಯೂಟರ್ ಗೇಮ್ಗಳನ್ನು ಆಡುವ ಹವ್ಯಾಸ ಹೆಚ್ಚಾಗಿದೆ. ಈ ಹವ್ಯಾಸದಿಂದ ಮಕ್ಕಳಲ್ಲಿ ಕಣ್ಣಿನ ಸಮಸ್ಯೆ ಉಂಟಾಗುತ್ತಿದೆ.


ಶ್ರೀ ಶಾರದಾದೇವಿ ಕಣ್ಣಿನ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದವತಿಯಿಂದ ಹಸುಗೂಸು ಮಕ್ಕಳಿಂದ ಹಿಡಿದು 15 ವರ್ಷದ ಮಕ್ಕಳಿಗೆ ಉಚಿತ ತಪಾಸಣೆ ಹಾಗೂ ಚಿಕಿತ್ಸೆ ಕೊಡಿಸಲಾಗುವುದು.
ಈ ಉಚಿತಿ ಆರೋಗ್ಯ ಶಿಬಿರವನ್ನು ಸದುಪಯೋಗ ಪಡಿಸಿಕೊಂಡು ನಿಮ್ಮ ಮಕ್ಕಳ ಕಣ್ಣಿನ ರಕ್ಷಣೆ ಮಾಡಿಕೊಳ್ಳಿ ಬುಧವಾರ ದ ಶಿಬಿರದಲ್ಲಿ ಚಳ್ಳಕೆರೆ, ಪರಶುರಾಮಪುರ, ಕಲ್ಯಾಣದುರ್ಗ, ಮಧುಗಿರಿ, ರೊದ್ದಂ ಹಾಗೂ ಪಾವಗಡ ಸುತ್ತಮುತ್ತಲಿನ ಪ್ರದೇಶಗಳಿಂದ ಪೋಷಕರು ತಮ್ಮ 13 ದಿನಗಳ ಮಗು ಸೇರಿ 50 ಮಕ್ಕಳಿಗೆ ತಪಾಸಣೆ ಮಾಡಿ ದೃಷ್ಠಿ ದೋಷ ಇರುವ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸಿ ವಿವೇಕ ಕಿರಣ ಯೋಜನೆಯಡಿಯಲ್ಲಿ ಉಚಿತ ಕನ್ನಡಕಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪೋಷಕರು ಹಾಗೂ ಮಕ್ಕಳಿಗೆ ಮಧ್ಯಾನ್ಹದ ಭೋಜನ ವ್ಯವಸ್ಥೆ ಹಾಗೂ ಮಕ್ಕಳಿಗೆ ತಿಂಡಿ, ಮಜ್ಜಿಗೆ ಇತ್ಯಾದಿಗಳನ್ನು ವ್ಯವಸ್ಥೆ ಮಾಡಲಾಗಿತ್ತು.
ಶಿಬಿರದಲ್ಲಿ ಹಿರಿಯ ನೇತ್ರ ತಪಾಸಣಾ ತಜ್ಞರಾದ ಡಾ.ಕಾವ್ಯ, ಡಾ. ಶರತ್, ಡಾ.ಅಭಿಷೇಕ್, ಡಾ.ಕೀರ್ತಿ ಹಾಗೂ ಡಾ.ಚಂದ್ರಕಲಾ ಇತರರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page