ಮನ್ನೇಕೋಟೆ ಗ್ರಾಮದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಅದ್ದೂರಿಯಾಗಿ ಜರುಗಿದ ಶ್ರೀ ರೇವಣಸಿದ್ದೇಶ್ವರ ಸ್ವಾಮಿ ರಥೋತ್ಸವ ಗ್ರಾಮದ ಸರ್ವಭಕ್ತರು ರಥೋತ್ಸವದಲ್ಲಿ ಭಾಗಿ.

by | 18/12/23 | ಸುದ್ದಿ

ತಳಕು: ಹೋಬಳಿಯ ಮನ್ನೇಕೋಟೆ ಗ್ರಾಮದಲ್ಲಿ ಇತಿಹಾಸ ಪ್ರಸಿದ್ಧ ಶ್ರೀ ರೇವಣಸಿದ್ದೇಶ್ವರ ಸ್ವಾಮಿಯ ಕಾರ್ತಿಕೋತ್ಸವದ ಅಂಗವಾಗಿ ಮನ್ನೇಕೋಟೆ ಗ್ರಾಮದಲ್ಲಿ ಶ್ರೀ ರೇವಣಸಿದ್ದೇಶ್ವರಸ್ವಾಮಿ ರಥೋತ್ಸವ ಗ್ರಾಮದ ಸರ್ವಭಕ್ತರ ಸಮ್ಮುಖದಲ್ಲಿ ಸೋಮವಾರ ಬೆಳಗ್ಗೆ 10 ಗಂಟೆಗೆ ಮನ್ನೇಕೋಟೆ ಗ್ರಾಮದಲ್ಲಿ ಶ್ರೀ ರೇವಣಸಿದ್ದೇಶ್ವರ ಸ್ವಾಮಿ ಕಾರ್ತಿಕ ರಥೋತ್ಸವವನ್ನು ಅದ್ದೂರಿಯಾಗಿ ಹೂವಿನ ಹಾಗೂ ಬಣ್ಣದ, ಬಾವುಟ, ಪಟ, ಚಿತ್ತಾರ, ಹೂವಿನ, ಅಲಂಕಾರಗಳೊಂದಿಗೆ ಶ್ರೀ ರೇವಣಸಿದ್ದೇಶ್ವರ ಸ್ವಾಮಿಯ ರಥೋತ್ಸವ ನೆರವೇರಿಸಲಾಯಿತು.

ಗ್ರಾಮದ ಗೊಂಚಿಕಾರ್ ಮನೆಯಿಂದ ನಿತ್ಯ ನೈವೇದ್ಯಗಳೊಂದಿಗೆ ಸದ್ಭಕ್ತಿಯಿಂದ ಮದುಮಗನ ರೀತಿಯಲ್ಲಿ ಸಿಂಗರಿಸಿಕೊಂಡು ಗ್ರಾಮದ ಮುಖ್ಯ ರಸ್ತೆಯಲ್ಲಿ ಮೆರವಣಿಗೆಯೊಂದಿಗೆ ಬಲಿ ಅನ್ನವನ್ನು ರಥದ ನೆಲೆಗೆ ತಂದು ಗ್ರಾಮಸ್ಥರು ಅನುಮತಿಯೊಂದಿಗೆ ಆಯಗಾರರ ಹಾಗೂ ತಳವಾರ ನಾಯಕ ಸಹಯೋಗದೊಂದಿಗೆ ಶ್ರೀ ರೇವಣಸಿದ್ದೇಶ್ವರ ಸ್ವಾಮಿಯ ರಥಚಕ್ರ ಗಳಿಗೆ ಗ್ರಾಮದ ಹಿತಕ್ಕೊಸ್ಕರ ಶ್ರೀ ಸ್ವಾಮಿಯ ಸಮರ್ಪಣೆ ಹಾಗೂ ಪೂಜಾ ಕೈ ಕಾರ್ಯಗಳನ್ನು ನೆರವೇರಿಸಿ ಮಹಾಮಂಗಳಾರತಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ರಥೋತ್ಸವ ವಿಜೃಂಭಣೆಯಿಂದ ಜರುಗಿತು.

ಗ್ರಾಮದ ಸರ್ವಭಕ್ತರು ಪಾಲ್ಗೊಂಡು ರಥೋತ್ಸವದ ಮುಂದೆ ನಂದಿಕೋಲು ಕುಣಿತ ವಿವಿಧ ಮಂಗಳವಾದ್ಯಗಳು ಮತ್ತು ಶ್ರೀ ರೇವಣಸಿದ್ದೇಶ್ವರ ಸ್ವಾಮಿಗೆ ಜೈ ಅನ್ನುವ ಜೈಕಾರ ಮುಳಗಿದವು ದಾರಿ ಉದ್ದಕ್ಕೂ ಮಹಿಳೆಯರು ನೀರು ಹಾಕಿ ರಸ್ತೆಯನ್ನು ಸ್ವಚ್ಛಗೊಳಿಸುವ ಮೂಲಕ ಶ್ರೀ ರೇವಣಸಿದ್ದೇಶ್ವರ ಸ್ವಾಮಿ ರಥೋತ್ಸವಕ್ಕೆ ವಿವಿಧ ಬಣ್ಣಗಳಿಂದ ತುಂಬಿದ ದೊಡ್ಡ ದೊಡ್ಡ ಹೂವಿನ ಹಾರಗಳೊಂದಿಗೆ ಹಣ್ಣು ಕಾಯಿ ನೀಡುವ ಮೂಲಕ ಭಕ್ತಿ ಸಮರ್ಪಿಸಿದರು.

ಇದೇ ಸಂದರ್ಭದಲ್ಲಿ ದಳಪತಿ ರಾಜಣ್ಣ, ಎಚ್ ಎಸ್ ನಾಗರಾಜ್, ಶಾಂತವೀರಣ್ಣ, ರಾಜಶೇಖರಪ್ಪ, ಗುತ್ತಿಗೆದಾರ್ ವಿಜೇಂದ್ರಪ್ಪ, ಗ್ರಾಮ ಪಂಚಾಯತಿಯ ಅಧ್ಯಕ್ಷೆ ಪ್ರತಿಭಾ ಈ ವಿಜಯ್ ಕುಮಾರ್, ಸದಸ್ಯರಾದ ಪೆದ್ದಕ್ಕ ಓ. ನಾಗೇಶ್ , ರವಿಕುಮಾರ್, ಚಂದಯ್ಯ, ಗೀತಮ್ಮ ಬಸವರಾಜ್, ಸೇರಿದಂತೆ ಸಮಸ್ತ ಮನ್ನೇಕೋಟೆ ಗ್ರಾಮಸ್ಥರು ಇದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page