ಮೊಳಕಾಲ್ಮುರಿನ ಆರಾಧ್ಯ ದೈವ ನುಂಕೇಮಲೆ ಸ್ವಾಮಿಯ ತೇರು ವಿಜೃಂಭಣೆಯಿಂದ ನಡೆಯಿತು

by | 19/05/24 | ಸುದ್ದಿ


ಮೊಳಕಾಲ್ಮುರು:- ಮೊಳಕಾಲ್ಮುರಿನ ಆರಾಧ್ಯ ದೈವ ನುಂಕೇಮಲೆ ಸ್ವಾಮಿಯ ತೇರು ವಿಜೃಂಭಣೆಯಿಂದ ನಡೆಯಿತು

ಶನಿವಾರ ಸಾಯಂಕಾಲ ಸುಮಾರು 6.30 ಗಂಟೆಗೆ ಪೂಜೆ ಕೈ ಕಾರ್ಯಗಳನ್ನು ನಡೆಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವವನ್ನು ಸಾವಿರಾರು ಭಕ್ತರು ಹೇಳದೈದು ತಮ್ಮ ಹರಕೆಯ ರೂಪದಲ್ಲಿ ಬಾಳೆಹಣ್ಣು ಸೂರ್ ಬೆಲ್ಲ ತೆಂಗಿನಕಾಯಿ ರಥೋತ್ಸವಕ್ಕೆ ಸಮರ್ಪಣೆ ಮಾಡಿ ತಮ್ಮ ಹರಕೆಯನ್ನು ತೀರಿಸಿದರು ರಥೋತ್ಸವವನ್ನು ಮೂಲ ಸ್ಥಾನದಿಂದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದವರೆಗೂ ಹೇಳದೈದು ಮತ್ತೆ ಮೂಲಸ್ಥಾನಕ್ಕೆ ರಥೋತ್ಸವವನ್ನು ತಂದು ನಿಲ್ಲಿಸಲಾಯಿತು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವನ್ನು ಪೊಲೀಸ್ ಇಲಾಖೆಯಿಂದ ಕೈಗೊಂಡಿತ್ತು.

ಅದೇ ರೀತಿ ಭಾನುವಾರ
ತುಪ್ಪದಕ್ಕನ ಸಿಡಿ
ಮಹೋತ್ಸವವು ಲಕ್ಷಾಂತರ ಭಕ್ತರೊಂದಿಗೆ ನಡೆಯಲಿದೆ

ತಾಲೂಕು ಸೇರಿದಂತೆ ಹೊರ ತಾಲೂಕು ಹಾಗೂ ಹೊರ
ಜಿಲ್ಲೆಗಳಿಂದ ಜಾತ್ರೆಗೆ ಸುಮಾರು 20 ರಿಂದ 30 ಸಾವಿರಕ್ಕೂ ಹೆಚ್ಚು ಜನ
ಭಾಗವಹಿಸುವ ನಿರೀಕ್ಷೆ ಇದೆ.


ಕಳೆದ ವರ್ಷದ ಜಾತ್ರೆಯಲ್ಲಿ ದೇವಸ್ಥಾನ ಆವರಣದಲ್ಲಿನ
ಪುಷ್ಕರಣಿಯಲ್ಲಿ ಬಿದ್ದು ಬಾಲಕಿಯರಿಬ್ಬರು ಮೃತಪಟ್ಟಿದ್ದರು. ಈ ವರ್ಷ ಇಂತಹ ಘಟನೆಗಳು ಮರುಕಳಿಸದಂತೆ ದೇವಸ್ಥಾನ
ಸಮಿತಿಯವರು ಹೆಚ್ಚು ಜವಾಬ್ದಾರಿ ವಹಿಸಿ ಈ ಪುಷ್ಕರಣಿಯ
ಸುತ್ತಲೂ ಕಬ್ಬಿಣದ ಮೆಷ್ ಅಳವಡಿಸಿ ಜನರು ಒಳ ಹೋಗದಂತೆ ಪೊಲೀಸರು ಕ್ರಮ ಕೈಗೊಂಡಿದ್ದರು.ದೇವಸ್ಥಾನ ಪಟ್ಟಾಧ್ಯಕ್ಷ ಮಂಗಲನಾಥ್
ಗುರೂಜೀ ನೇತೃತ್ವದಲ್ಲಿ ನಡೆಯುವ ಈ ಜಾತ್ರೆಗೆ ಜಿಲ್ಲೆ ಸೇರಿದಂತೆ
ನೆರೆಯ ಬಳ್ಳಾರಿ, ದಾವಣಗೆರೆ ಹಾಗೂ ಆಂಧ್ರದ ರಾಯದುರ್ಗ,
ಕಲ್ಯಾಣದುರ್ಗ, ಅನಂತಪುರ ಜಿಲ್ಲೆಗಳಿಂದ ನೂರಾರು ಭಕ್ತರ ಆಗಮಿಸಿ ತಮ್ಮ ಹರಕೆಯನ್ನು ತೀರಿಸಿದರು.

ಹೊಟ್ಟಿನಲ್ಲಿ ಜಾತ್ರೆಯು ಯಾವುದೇ ಅಹಿತಕರ ಘಟನೆ ನಡೆಯದೇ ಸಾವಿರಾರು ಭಕ್ತರು ದೇವರನ್ನು ಕಣ್ ತುಂಬಿಕೊಂಡಿದ್ದು ಕೊಂಡಿದ್ದು ವಿಶೇಷವಾಗಿತ್ತು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page