ರಸ್ತೆಯಲ್ಲಿ ಬಿಂದ ಗುಂಡಿಗಳನ್ನು ಮುಚ್ಚಿ ಮಾನವೀಯತೆ ಮೆರದ ದ್ಯಾವರನಹಳ್ಳಿ ಯುವಕರು.

by | 04/12/23 | ಸುದ್ದಿ

ಚಳ್ಳಕೆರೆ ಜನಧ್ವನಿ ವಾರ್ತೆ ಡಿ.4 ರಸ್ತೆ ಅಪಘಾತ ತಪ್ಪಿಸಲು ಸ್ವಯಂಪ್ರೇರಿತರಾಗಿ ರಸ್ತೆಯಲ್ಲಿನ ಗುಂಡುಗಳನ್ನು ಮುಚ್ಚುವ ಮೂಲಕ ಸಾರ್ವಜನಿಜರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಹೌದು ಇದು ಚಳ್ಳಕೆರೆ ಪಾವಗರ ಹೆದ್ದಾರಿ ಮುಖ್ಯರಸ್ತೆ ರಸ್ತೆ ತಾವಾಗಲೂ ವಾಹನ ದಟ್ಟಣೆಯಿಂದ ಕೂಡಿರಿತ್ತದೆ ದ್ಯಾವರವಹಳ್ಳಿ ಬಳಿ ರಸ್ತೆಯಲ್ಲಿ ಬಿದ್ದ ಗುಂಡಿಗಳಿಂದ ವಾಹನ ಸವಾರರು ಬಿದ್ದು ಎದ್ದು ಹೋಗುವುತ್ತಿರುವುದನ್ನು ಕಣ್ಮುಂದೆ ಕಂಡಿದ್ದಾರೆ .ಇದನ್ಬು ಮನಗಂಡ ದ್ಯಾವರನಹಳ್ಳಿ ಯುವಕರು ಬಸ್ ನಿಲ್ದಾಣದ ಸಮೀಪದಲ್ಲಿ ಮುಖ್ಯ ರಸ್ತೆಯಾಗುದ್ದು ಸುಮಾರು ಐದು ಆರು ತಿಂಗಳಿಂದ ಭಾರಿ ಅಘಾತವಾದ ಗುಂಡಿಗಳು ಬಿದ್ದಿದ್ದು ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಗಮನಹರಿಸದೆ ಇದ್ದ ಕಾರಣದಿಂದ ಬೈಕು ಮತ್ತು ಕಾರು ಮುಖ್ಯವಾಗಿ ಶಾಲಾ ವಾಹನಗಳಿಗೆ ಜೀವ ಹಾನಿಯಾಗುವಂತಹ ತೊಂದರೆ ಉಂಟು ಮಾಡುತ್ತಿತ್ತು ಸುಮಾರು ಬೈಕಿನವರು ಕೂಡ ಬಿದ್ದು ತೊಂದರೆಯಾದ ಉದಾಹರಣೆಗಳು ಸಾಕಷ್ಟಿವೆ .ಗ್ರಾಮಸ್ಥರ ಕಣ್ಣಮುಂದೆ ನಡೆದಿದೆಎರಡು ಮೂರು ತಿಂಗಳಿಂದ ಸತತವಾಗಿ ಅಪಘಾತಗಳಾಗುತ್ತಿರುವುದರಿಂದ ದ್ಯಾವರನಹಳ್ಳಿ ಯ ಗ್ರಾಮದ ಯುವಕರಾದ ಜಿ.ಹೆಚ್.ನವೀನ್ ಎಲ್. ಸುನಿಲ್ ಆರ್.ಶೋಬರಾಜ್ ಹೆಚ್.ಮಧು ಕುಮಾರ್ ಇವರು ವಿದ್ಯಾವಂತರಾಗಿದ್ದು ಸಮಾಜದ ಹಿತದೃಷ್ಟಿಯಿಂದ ಯಾವುದೇ ರಸ್ತೆ ಅವಘಡಗಳು ಆಗಬಾರದು ಎಂಬ ಉದ್ದೇಶದಿಂದ ಅಪಘಾತ ಹಾಗೂ ಜೀವ ಹಾನಿ ತಡೆಯಲು ರಸ್ತೆಯಲ್ಲಿನ ಗುಂಡಿಗನ್ನು ಮುಚ್ಚಲು ಮುಂದಾಗುದ್ದಾರೆ ಇವರ ಕಾರ್ಯಕ್ಕೆ ವಾಹನ ಸವಾರರು ಹಾಗೂ ಸಾರ್ವಜನಿಕರು ಯವಕರ ಕಾರ್ಯಕ್ಕೆ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಈಗಲಾದರೂ ಸಂಬಧಪಟ್ಟ ಅಧಿಕಾರಿಗಳು ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಲು ಮುಂದಾಗುವರೇ ಕಾದು ನೋಡಬೇಕಿದೆ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page