ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ, ಬಿಜೆಪಿ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಕೆ.ವೋಟ್ ಬ್ಯಾಂಕ್ ರಾಜಕಾರಣಕ್ಕೆ ಕಾಂಗ್ರೆಸ್ ಹೆಸರುವಾಸಿ.

by | 31/03/24 | ಲೋಕಸಭಾ ಚುನಾವಣೆ-2024

ನಾಯಕನಹಟ್ಟಿ:: ಮತ್ತೊಮ್ಮೆ ಈ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಜೀ ಅವರು ಅಧಿಕಾರದ ಚುಕ್ಕಾಣಿ ಹಿಡಿಯಲು 140 ಕೋಟಿ ಮತದಾರರು ಉತ್ಸುಕರಾಗಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಗೋವಿಂದ್ ಎಂ.ಕಾರಜೋಳ ಹೇಳಿದ್ದಾರೆ.

ಪಟ್ಟಣದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯಕ್ಕೆ ಶನಿವಾರ ಬಿಜೆಪಿ ನಾಯಕನಹಟ್ಟಿ ಮಂಡಲ ಹಾಗೂ ಜಿಲ್ಲಾ ಘಟಕದ ಪದಾಧಿಕಾರಿಗಳೊಂದಿಗೆ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ನಂತರ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷ 60 ವರ್ಷಗಳ ಕಾಲ ಈ ದೇಶವನ್ನು ಹಾಳಿದೆ ದೇಶದ ಜನರ ಭಾವನಾತ್ಮಕ ವಿಷಯಗಳು ಜಾತಿ ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತಿ ನಿರಂತರವಾಗಿ ಎಲ್ಲಾ ಚುನಾವಣೆಗಳಲ್ಲಿ ವೋಟ್ ಬ್ಯಾಂಕ್ ರಾಜಕಾರಣವನ್ನು ನಿರ್ಮಿಸಿಕೊಂಡಿದೆ. ಭಾರತೀಯ ಜನತಾ ಪಕ್ಷ ದೇಶವನ್ನು ಒಗ್ಗೂಡಿಸುವ ಕೆಲಸವನ್ನು ಮಾಡಿಕೊಂಡು ಬರುತ್ತದೆ. ಈ ದೇಶವನ್ನು ಹಾವಾಡಿಗರ ದೇಶ ಎಂಬ ಹಣೆ ಪಟ್ಟಿಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಅವರು ಕಳೆದ ಹತ್ತು ವರ್ಷಗಳಿಂದ ಇಡೀ ಭಾರತ ದೇಶವನ್ನೇ ಅಭಿವೃದ್ಧಿ ಪಥದತ್ತ ಕೊಂಡೊಯ್ದಿದ್ದಾರೆ. ವಿಶ್ವದ ನಾನಾ ರಾಷ್ಟ್ರಗಳು ಇಂದು ಭಾರತಕ್ಕೆ ಸ್ವಾಗತ ಕೋರುತ್ತಿವೆ. ಇದು ಬಿಜೆಪಿಯ ಹೆಗ್ಗಳಿಕೆ ಕಾಂಗ್ರೆಸ್ ಪಕ್ಷದವರು ಈ ಸತ್ಯವಲ್ಲ ಅರಿತುಕೊಳ್ಳಬೇಕು.
ನಾನು ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿರಲಿಲ್ಲ ಬದಲಿಗೆ ಎ. ನಾರಾಯಣಸ್ವಾಮಿ ರವರಿಗೆ ಟಿಕೆಟ್ ನೀಡುವಂತೆ ಶಿಫಾರಸ್ ಮಾಡಿದ್ದೆ ಆದರೆ ಅವರು ರಾಜ್ಯ ರಾಜಕಾರಣದಲ್ಲಿ ಜನಸೇವೆ ಮಾಡಲು ಒಲವು ತೋರಿಸಿದ್ದರಿಂದ ಪಕ್ಷ ನನಗೆ ಟಿಕೆಟ್ ನೀಡಿದೆ ಎಂದರು.


ಚಿತ್ರದುರ್ಗ ಬಿಜೆಪಿ ಘಟಕದ ಅಧ್ಯಕ್ಷ ಎ. ಮುರಳಿ, ಪದಾಧಿಕಾರಿಗಳಾದ ಜೆ ಪಿ ಜಯಪಾಲಯ್ಯ, ರಾಮದಾಸ್, ಜಿ ಟಿ ಸುರೇಶ್, ಸಂಪತ್ ಕುಮಾರ್, ಜಿಲ್ಲಾ ಎಸ್ ಟಿ ಘಟಕ ಅಧ್ಯಕ್ಷ ಪಿ ಶಿವಣ್ಣ, ಎಸ್ ಟಿ ಬೋರ್ ಸ್ವಾಮಿ, ಗಿಡ್ಡಪುರ ಬಿ ಶಾರದಮ್ಮ, ಚಳ್ಳಕೆರೆ ಮಂಡಲ ಅಧ್ಯಕ್ಷ ಸೂರನಹಳ್ಳಿ ಶ್ರೀನಿವಾಸ್,ನಾಯಕನಹಟ್ಟಿ ಮಂಡಲ ಅಧ್ಯಕ್ಷ ಈ ರಾಮರೆಡ್ಡಿ, ಮುಖಂಡರಾದ. ಟಿ ರೇವಣ್ಣ, ಬಿ ತಿಪ್ಪೇಸ್ವಾಮಿ, ಮಂಡಲ, ಪ್ರಧಾನ ಕಾರ್ಯದರ್ಶಿ ಎಚ್ ಪಿ ಪ್ರಕಾಶ್, ಬೆಂಕಿ ಗೋವಿಂದಪ್ಪ, ಚನ್ನಗಾನಹಳ್ಳಿ ಮಲ್ಲೇಶ್, ಪ್ರಧಾನ ಕಾರ್ಯದರ್ಶಿ ನಗರ ಘಟಕ ಅಧ್ಯಕ್ಷ ಎನ್ ಮಹಾಂತಣ್ಣ, ಡಿ ಓ ಮುರಾರ್ಜಿ, ಮಲ್ಲೂರಹಳ್ಳಿ ಮಲ್ಲಯ್ಯ, ಓಬಣ್ಣ, ಗುಂತಕೋಲಮ್ಮನಹಳ್ಳಿ ಎನ್ ತಿಪ್ಪೇಸ್ವಾಮಿ ಜೆಸಿಬಿ, ಅಬ್ಬೇನಹಳ್ಳಿ ಎಂ ಎಸ್ ಶಿವಪ್ರಕಾಶ್, ಮಲೇಬೋರಯ್ಯನಹಟ್ಟಿ ಬಿ. ಶಂಕರಸ್ವಾಮಿ, ತೊರೆಕೊಲಮ್ಮನಹಳ್ಳಿ, ಮಂಜಣ್ಣ, ತಾರಕೇಶ್ , ಗುಂತಕೂಲಮ್ಮನಹಳ್ಳಿ ಎಸ್ ಶಿವತಿಪ್ಪೇಸ್ವಾಮಿ, ಬೂಟ್ ತಿಪ್ಪೇಸ್ವಾಮಿ, ಇದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page