*ಶ್ರೀ ಹಟ್ಟಿ ಮಲ್ಲಪ್ಪ ನಾಯಕ ಕಾರ್ಯಾಲಯದಲ್ಲಿ ನೂತನ 2024ನೇ ವರ್ಷದ ಕೇಕ್ ಕತ್ತರಿಸುವ ಸಂಭ್ರಮಾಚರಣೆಗೆ ಮೂಲಕ ಚಾಲನೆ ನೀಡಿದ ನಿಕಟ ಪೂರ್ವ ತಹಶೀಲ್ದಾರ್ ಎನ್ ರಘುಮೂರ್ತಿ.

by | 01/01/24 | ಸುದ್ದಿ

ನಾಯಕನಹಟ್ಟಿ:: ಜ.1.
ನೊಂದವರ ಅಸಹಾಯಕರ ಮತ್ತು ಬಡವರಂತಹ ವರ್ಗದ ಜನರ ಸಮಾಜ ಸೇವೆ ಮಾಡಲು ಅಧಿಕಾರದ ಅವಶ್ಯಕತೆ ಇಲ್ಲ ಉತ್ಕರ್ಷವಾದ ಮನಸ್ಸು ಇರಬೇಕು ಇಂತಹ ಸಮಾಜ ಸೇವೆಗಳು ಮುಂದಿನ ಜನ್ಮದವರೆಗೆ ನಮ್ಮಗಳನ್ನು ಯಶಸ್ಸಿನ ದಾರಿಯಲ್ಲಿ ಕೊಂಡಯುತ್ತವೆ ಎಂದು ನಿಕಟಪೂರ್ವ ತಹಸೀಲ್ದಾರ್ ಎನ್ ರಘುಮೂರ್ತಿ ಹೇಳಿದರು..


ಸೋಮವಾರ ಪಟ್ಟಣದ ಶ್ರೀ ಹಟ್ಟಿ ಮಲ್ಲಪ್ಪ ನಾಯಕ ಸಂಘದ ವತಿಯಿಂದ ಹಮ್ಮಿಕೊಂಡಿದ್ದಂತ 2024ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿ ಈ ಸಂಘದ ಮುಖಾಂತರ ಇಂತಹ ಸೇವೆಗಳನ್ನು ಕೈಗೊಳ್ಳಲು ವಿಪು ಲವಾದ ಅವಕಾಶಗಳಿವೆ ಈ ಭಾಗದಲ್ಲಿರುವಂತಹ ಅನೇಕ ಜನರಿಗೆ ನನ್ನ ಉಡುಪು ಶೈಕ್ಷಣಿಕ ಸಾಮಗ್ರಿಗಳು ಅಂಗನವಾಡಿ ಮತ್ತು ಶಾಲಾ ಕೊಠಡಿಗಳ ದುರಸ್ತಿ ಕಾರ್ಯಗಳು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಬಹುದು ಇದರ ಮುಖಾಂತರ ಸಮಾಜದ ಋಣವನ್ನು ತೀರಿಸಬಹುದು ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಈ ಸಂಘದೊಂದಿಗೆ ಕಾರ್ಯಯೋಜನೆ ರೂಪಿಸಿ ಹೆಜ್ಜೆ ಹಾಕಲಾಗುವುದೆಂದು ಎಂದರು.

ಇದೆ ವೇಳೆ ಎಂ ವೈ ಟಿ ಸ್ವಾಮಿ ಮಾತನಾಡಿ ಈ ಸಂಘವು ಇಂತಹ ಸಮಾಜ ಸೇವೆ ಅಂತ ಕಾರ್ಯಗಳಿಗೆ ಒಂದು ಮುನ್ನುಡಿ ಹಾಕಿಕೊಂಡಿರುವುದು ಸಂತಸದ ವಿಚಾರ ಇಂತಹ ಒಂದು ಹೊಸ ಸಂಪ್ರದಾಯಕ್ಕೆ ಮುಂದಾಗಿರುವುದು ಈ ಭಾಗದ ಹಲವು ಬಡವರು ಮತ್ತು ಅಸಹಾಯಕರಿಗೆ ನೆರವಾಗುತ್ತದೆ ಸಂಘದ ಎಲ್ಲ ಸದಸ್ಯರುಗಳು ಸಮಾಜ ಸೇವೆ ಅಂತ ಮಹತ್ಕಾರ್ಯಕ್ಕೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಹಟ್ಟಿ ಮಲಪ್ಪನಾಯಕ ಸಂಘದ ಅಧ್ಯಕ್ಷ ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು .ಮಾತನಾಡಿ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಸಂಕಷ್ಟದಲ್ಲಿರುವಂತಹ ಜನಗಳ ಕೈ ಹಿಡಿದು ಆಸರೆ ನೀಡುವಂತಹ ಮಹತ್ವ ಕಾರ್ಯವನ್ನು ಹಮ್ಮಿಕೊಳ್ಳಲಾಗುವುದು ಈ ನಿಟ್ಟಿನಲ್ಲಿ ನೆರವು ನೀಡುವಂತಹ ಹೆಚ್ಚು ಹೆಚ್ಚು ಅಧಿಕಾರಿಗಳು ಈ ಸಂಘದೊಂದಿಗೆ ಕೈಜೋಡಿಸಿ ಹಿಂದುಳಿದ ಇಂತಹ ತಾಲೂಕುಗಳಲ್ಲಿ ನೊಂದವರ ಧ್ವನಿ ಆಗಬೇಕು ಕಳೆದ ಎರಡು ವರ್ಷಗಳ ಅವಧಿಯಲ್ಲಿ ರಘುಮೂರ್ತಿ ಅವರು ತಹಸಿದ್ದರಾಗಿ ಸಾಕಷ್ಟು ಇಂತಹ ಕೆಲಸಗಳನ್ನು ಮಾಡಿದ್ದು ಮುಂದಿನ ದಿನಗಳಲ್ಲಿ ಈ ಸಂಘದ ಇಂತಹ ಕಾರ್ಯಗಳ ಜೊತೆ ನೆರವು ನೀಡಿ ಹೆಜ್ಜೆ ಹಾಕಬೇಕೆಂದು ಮನವಿ ಮಾಡಿದರು.


ಇದೇ ಸಂದರ್ಭದಲ್ಲಿ ನಿಕಟಪೂರ್ವ ತಹಸಿಲ್ದಾರ್ ಎನ್ ರಘುಮೂರ್ತಿ, ಪಟೇಲ್ ಜಿ ಎಂ ತಿಪ್ಪೇಸ್ವಾಮಿ ಎತ್ತಿನಹಟ್ಟಿ ಗೌಡ್ರು , ಎಂವೈಟಿ ಸ್ವಾಮಿ, ರೇಖಲಗೆರೆ ಚಿನ್ನಯ್ಯ, ಮಲ್ಲೂರಹಳ್ಳಿ ಬಿ ಕಾಟಯ್ಯ, ನೀರಾವರಿ ಹೋರಾಟ ಸಮಿತಿ ಹೋಬಳಿ ಅಧ್ಯಕ್ಷ ಜಿ ಬಿ ಮುದಿಯಪ್ಪ, ಬೋರ್ ಸ್ವಾಮಿ, ಕರವೇ ಹೋಬಳಿ ಘಟಕ ಅಧ್ಯಕ್ಷ ಪಿ .ಮುತ್ತಯ್ಯ ಜಾಗನೂರಹಟ್ಟಿ, ಮಲ್ಲೂರಹಳ್ಳಿ ಕೆ ಟಿ ನಾಗರಾಜ್, ಗುಂತಕೋಲಮ್ಮನಹಳ್ಳಿ ಜಿ ಎಂ ಜಯಣ್ಣ, ಬಿಲ್ ಕಲೆಕ್ಟರ್ ಎಸ್ ಶಿವತಿಪ್ಪೇಸ್ವಾಮಿ, ರೆಕಲಗೆರೆ ಯುವ ಮುಖಂಡ ತಿಪ್ಪೇಸ್ವಾಮಿ, ಜಾಗನೂರಹಟ್ಟಿ ಪಿ ತಿಪ್ಪೇಸ್ವಾಮಿ, ರಾಮಸಾಗರ ಸಿ ಎಂ ಪಾಲಯ್ಯ, ಗೌಡ್ರು ಬಸವರಾಜ್ ರಾಮಸಾಗರ, ಇದ್ದರು

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page