ಹಂದಿ ಹಾವಳಿಗೆ ಬೆಳೆ ನಾಶ; ರೈತರು ಕಂಗಾಲು.

by | 03/02/24 | ಕೃಷಿ


ದೇಶದ ಬೆನ್ನೆಲುಬು ರೈತ ಅನ್ನದಾತ ಮದು ಹೇಳುವವರೇ ಒಮ್ಮೆ ಈ ರೈತರ ಜಮೀಗೆ ಭೇಟಿ ನೀಡಿ ನೋಡಿ
ಚಳ್ಳಕೆರೆ ಫೆ.3 ನಗರ ಪ್ರದೇಶದಲ್ಲಿ ಹಂದಿಗಳ ಸಾಕಂದಿಗಳ ಹಾವಳಿ ಹೆಚ್ಚಾಗಿದ್ದು ನಗರಕ್ಕೆ ಹೊಂದಿಕೊಂಡ ಹೈರಾಣಾಗುತ್ತಿದ್ದಾರೆ.


ಈಗಾಗಲೆ ರೈತರು ಹಿಂಗಾರು ಹಾಗೂ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದಾಗಿನಿಂದ ಮಳೆ ಕೊರತೆ, ಅತಿವೃಷ್ಟಿ, ಕೀಟಬಾಧೆ, ಇಳುವರಿ‌ ಕುಂಠಿತ, ಬೆಲೆ ಕುಸಿತ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಲೇ ಬರುತ್ತಿದ್ದಾನೆ. ನಗರಕ್ಕೆ ಹೊಂದಿಕೊಂಡ ನೀರಾವರಿ ಆಶ್ರಿತ ಬೆಳೆಗಳಿಗೆ ಹಂದಿಗಳ ಹಾವಳಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ನಗರಂಗೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ರೋಜ ಹೋಟೆಲ್ ಹಿಂಭಾಗದಲ್ಲಿ ರೈತರು ಬೆಳೆದ ಮೆಕ್ಕೆಜೋಳದ ಜಮೀನುಗಳಿಗೆ ನಗರದ ಸಾಕಂದಿಗಳು ನುಗ್ಗೆ ಬೆಳೆಯನ್ನು ಹಾಳುಮಾಡಿವೆ ಇದೇನು ಹೊಸತಲ್ಲ ಕಳೆದ ಸುಮಾರು 6 ತಿಂಗಳ ಹಿಂದೆಯೂ ರೈತರ ಬೆಳೆಗಳನ್ನು ಹಾಳು ಮಾಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರಿಸಿದಾ ಕೃಷಿ ಅಧಿಲಾರಿಗಳು ಹಾಗೂ ಗ್ರಾಪಂ ಸದಸ್ಯ ಪಿಡಿಒ ಜಮೀನಿಗೆ ಭೇಟಿ ನೀಡಿ ಹೋದರೂ ಸಹ ಯಾವುದೇ ಕ್ರಮ ಜರುಗಿಲ್ಲ ರೈತರೇ ಹಂದಿ ಮಾಲಿಕರ ಮನಡಗೆ ಹೋಗಿ ಹೆಡಳಿದರೆ ರೈತರ ಮೇಲೆ ದೌರ್ಜನ್ಯ ಮಾಡಲು ಮುಂದಾಗಿತ್ತಾರೆ ನಾವು ಸಾಲ ಸೂಲ ಮಾಡಿ ಬೆಳೆದ ಬೆಳೆಗಳಿಗೆ ಹಂದಿಗಳು ದಾಳಿ ಮಾಡುತ್ತವೆ ಹಗಲು ರಾತ್ರಿ ನಿದ್ರೆಗೆಟ್ಟು ಹಂದಿಗಳನ್ನು ಕಾದು ನಮ್ಮ ಆರೋಗ್ಯದ ಮೇಲು ಪರಿಣಾಮ ಬೀರಿದೆ. ಕಷ್ಟ ಪಟ್ಟು ಬೆಳೆದ ಬೆಳಡಗಳು ಹಂದಿಗಳ ಪಾಲಾದರೆ ನಷ್ಟ ತುಂಬುವರು ಯಾರು ಇದರಿಂದ ನಮಗೆ ವಿಷಕುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೈತರು‌ ಅಳಲು ತೋಡಿಕೊಂಡಿದ್ದಾರೆ.

ರೈತ ಮಹಿಳೆ ಗಂಗಮ್ಮ ಮಾತನಾಡಿ ತಮ್ಮ ಹೊಲದಲ್ಲಿ ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಗೋವಿನಜೋಳ ಇನ್ನೇನೂ ಫಲ ಕೊಡುವ ಹಂತಕ್ಕೆ ಬಂದಿತ್ತು. ಆದರೆ, ಕಷ್ಟಪಟ್ಟು ಬೆಳೆದಿದ್ದ ಬೆಳೆಯನ್ನ ಹಂದಿಗಳು‌ ರಾತ್ರೋರಾತ್ರಿ ತಿಂದು ಹಾಳು ಮಾಡಿವೆ. ಇದರಿಂದ ರೈತ ಸಂಕಷ್ಟಕೀಡಾಗಿದ್ದಾನೆ ಪೋಲಿಸ್ ಇಲಾಖೆ ಮಾಹಿತಿ ನೀಡಿದರೂ ಬರುತ್ತೇವೆ ಎಂದು‌ಹೇಳಿದರೂ ಯಾರೂ ಬಂದಿಲ್ಲ ನಮ್ಮ ಕಷ್ಟ ಯಾರಿಗೇಳಲಿ ಎಂಬಂತಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ನಗರದಲ್ಲಿ‌ ಹಂದಿಗಳ ಕಾಟ ಹೆಚ್ಚಾಗಿದೆ. ಬೆಳೆದು ನಿಂತ ಅಳಿದುಳಿದ ಬೆಳೆ ಸಂರಕ್ಷಿಸಿಕೊಳ್ಳಲು ರೈತರು ಹಗಲು ರಾತ್ರಿ ಹಂದಿ ಕಾಯುವ ಕೆಲಸ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಬಗ್ಗೆ ತಾಲೂಕು ಆಡಳಿತ ಎಚ್ಚೆತ್ತುಕೊಳ್ಳಬೇಕು. ರೈತರ ಹೊಲದಲ್ಲಿರುವ ಬೆಳೆ ನಾಶ ಮಾಡುತ್ತಿರುವ ಹಂದಿಗಳಿಂದ ಮುಕ್ತಿ‌ ನೀಡಬೇಕೆಂದು ರೈತರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಜನಸ್ಪಂದನಾ ಕಾರ್ಯಕ್ರಕ್ಕೂ ಅರ್ಜಿ‌ನೀಡಿದರೂ ಇದುವರೆಗೂ ರೈತರ ಮನವಿ ಸ್ಪಂದನೆ ಸಿಕ್ಕಿಲ್ಲ.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page