ಹೊರ ಜಗತ್ತನ್ನು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು ಜರ್ನಲ್ ಮ್ಯಾನೇಜರ್ ರಾಜೇಂದ್ರ ಕುಮಾರ್.

by | 30/11/23 | ಆರೋಗ್ಯ


ಚಳ್ಳಕೆರೆ ನ.30 ಬದುಕಿಗೆ ಕಣ್ಣುಗಳು ಅವಶ್ಯಕವಾಗಿದ್ದು, ಅವುಗಳನ್ನು ಕಾಲ ಕಾಲಕ್ಕೆ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜರ್ನಲ್ ಮ್ಯಾನೇಜರ್ ರಾಜೇಂದ್ರ ಕುಮಾರ್ ಕಿವಿಮಾತು ಹೇಳಿದರು. ಚಳ್ಳಕೆರೆ ತಾಲೂಕಿನ ಸರಕಾರಿ ಪ್ರೌಢಶಾಲಾ ಆವರಣದಲ್ಲಿ ಪ್ರಕಾಶ್ ಸ್ಟಾಂಡ್ ಐರನ್ ಅಂಡ್ ಪವರ್ ಪ್ರೊ. ಹೆಗ್ಗೆರೆ . ಸಾಣೀಕೆರೆ ಗ್ರಾಮಪಂಚಾಯಿತಿ ಹಾಗೂ ದೃಷ್ಠಿ ಕಣ್ಣಿನ ಆಸ್ಪತ್ರೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣೆ ಶಿಭಿರದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಕಾಶ್ ಸ್ಟಾಂಡ್ ಐರನ್ ಅಂಡ್ ಪವರ್ ಪ್ರೊ. ಕಾರ್ಖಾನೆ ವತಿಂದ ಸುತ್ತ ಮುತ್ತಲ ಜನರ ಆರೋಗ್ಯ.ಶಿಕ್ಷಣ.ಸ್ವಚ್ಚತೆ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದ ಕಾರ್ಖಾನೆಯಲ್ಲಿ ಬಂದ ಲಾಭಾಂಶದಲ್ಲಿ ಇಂತಿಷ್ಟು ಜನರ ಸೇವೆಗೆಂದು ಮೀಸಲಿಡುವ ಮೂಲಕ ಸಾಣೀಕೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಶಾಲಾ.ಅಂಗನವಾಡಿ ಕಟ್ಟಡ. ಬಸ್ ತಂಗುದಾಣ. ವಿದ್ಯಾರ್ಥಿಗಳಿ ಟ್ಯಾಬ್. ಉಚಿತ ಆರೋಗ್ಯ ಶಿಬಿರ.ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಬಿಸಲಾಗಿದೆ.
ಬಡವರು ಆರ್ಥಿಕವಾಗಿ ಹಿಂದುಳಿದವರಿಗೆ ಖಾಯಿಲೆ ಇದೆ ಎಂದು ಗೊತ್ತಾದರೂ ಹಣದ ಕೊರತೆಯಿಂದ ವೈದ್ಯರ ಬಳಿ ತೋರಿಸಲು ಮುಂದಸಗುವುದಿಲ್ಲ ನಿಮ್ಮ ಗ್ರಾಮದಲ್ಲೇ ಇಂತಹ ಉಚಿತ ಆರೋಗ್ಯ ಶಿಬಿರಗಳಲ್ಲಿ ಭಾಗವಹಿಸಿ ತಪಾಸಣೆ ಹಾಗೊ ದೋಷ ಇದ್ದವರಿಗೆ ಉಚಿತ ಶಸ್ತ್ರಚಿಕಿತ್ಸೆ ಕೊಡಿಸಲಾಗುವುದು.
ಜೀವನದ ಎಲ್ಲ ಚಟುವಟಿಕೆಗಳಿಗೆ ಮೂಲ ಕಣ್ಣು. ಆ ಕಣ್ಣಿನ ಬಗ್ಗೆ ಕಾಳಜಿ ವಹಿಸುವುದು ಬಹುಮುಖ್ಯವಾಗಿದೆ. ಚಳ್ಳಕೆರೆ ನ.30 ಬದುಕಿಗೆ ಕಣ್ಣುಗಳು ಅವಶ್ಯಕವಾಗಿದ್ದು, ಅವುಗಳನ್ನು ಕಾಲ ಕಾಲಕ್ಕೆ ಕಣ್ಣುಗಳ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಜರ್ನಲ್ ಮ್ಯಾನೇಕರ್ ರಾಜೇಂದ್ರ ಕುಮಾರ್ ಕಿವಿಮಾತು ಹೇಳಿದರು. ಚಳ್ಳಕೆರೆ ತಾಲೂಕಿನ ಸರಕಾರಿ ಪ್ರೌಢಶಾಲಾ ಆವರಣದಲ್ಲಿ
ಪ್ರಕಾಶ್ ಸ್ಟಾಂಡ್ ಐರನ್ ಅಂಡ್ ಪವರ್ ಪ್ರೊ.ಅ
ಹೆಗ್ಗೆರೆ . ಸಾಣೀಕೆರೆ ಗ್ರಾಮಪಂಚಾಯಿತಿ ಹಾಗೂ ದೃಷ್ಠಿ ಕಣ್ಣಿನ ಆಸ್ಪತ್ರೆ ಚಿತ್ರದುರ್ಗ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಉಚಿತ ಕಣ್ಣಿನ ತಪಾಸಣೆ ಶಿಭಿರದಲ್ಲಿ ಭಾಗವಹಿಸಿ ಮಾತನಾಡಿದರು.
ಪ್ರಕಾಶ್ ಸ್ಟಾಂಡ್ ಐರನ್ ಅಂಡ್ ಪವರ್ ಪ್ರೊ. ಕಾರ್ಖಾನೆ ವತಿಂದ ಸುತ್ತ ಮುತ್ತಲ ಜನರ ಆರೋಗ್ಯ.ಶಿಕ್ಷಣ.ಸ್ವಚ್ಚತೆ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದ ಕಾರ್ಖಾನೆಯಲ್ಲಿ ಬಂದ ಲಾಭಾಂಶದಲ್ಲಿ ಇಂತಿಷ್ಟು ಜನರ ಸೇವೆಗೆಂದು ಮೀಸಲಿಡುವ ಮೂಲಕ ಸಾಣೀಕೆರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಶಾಲಾ.ಅಂಗನವಾಡಿ ಕಟ್ಟಡ. ಬಸ್ ತಂಗುದಾಣ. ವಿದ್ಯಾರ್ಥಿಗಳಿ ಟ್ಯಾಬ್. ಉಚಿತ ಆರೋಗ್ಯ ಶಿಬಿರ.ಶುದ್ದ ಕುಡಿಯುವ ನೀರಿನ ಘಟಕಗಳನ್ನು ಪ್ರಾರಂಬಿಸಲಾಗಿದೆ.
ಬಡವರು ಆರ್ಥಿಕವಾಗಿ ಹಿಂದುಳಿದವರಿಗೆ ಖಾಯಿಲೆ ಇದೆ ಎಂದು ಗೊತ್ತಾದರೂ ಹಣದ ಕೊರತೆಯಿಂದ ವೈದ್ಯರ ಬಳಿ ತೋರಿಸಲು ಮುಂದಸಗುವುದಿಲ್ಲ ನಿಮ್ಮ ಗ್ರಾಮದಲ್ಲೇ ಇಂತಹ ಉಚಿತ ಆರೋಗ್ಯ ಶಿಬಿರಗಳಲ್ಲಿ ಭಾಗವಹಿಸಿ ತಪಾಸಣೆ ಹಾಗೊ ದೋಷ ಇದ್ದವರಿಗೆ ಉಚಿತ ಶಸ್ತ್ರಚಿಕಿತ್ಸೆ ಕೊಡಿಸಲಾಗುವುದು.
ಜೀವನದ ಎಲ್ಲ ಚಟುವಟಿಕೆಗಳಿಗೆ ಮೂಲ ಕಣ್ಣು. ಆ ಕಣ್ಣಿನ ಬಗ್ಗೆ ಕಾಳಜಿ ವಹಿಸುವುದು ಬಹುಮುಖ್ಯವಾಗಿದೆ. ಹೊರ ಜಗತ್ತನ್ನು ನೋಡಿ ಆನಂದಿಸಬೇಕಾದರೆ ಕಣ್ಣನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕು ಎಂದರು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ನಾಗರಾಜು
ಉಪಾಧ್ಯಕ್ಷೆ ಶಶಿಕಲಾ.ರುದ್ರಪ್ಪ AGM
ಮಂಜುನಾಥ್ CSR.ಕೆಂಚಣ್ಣ ಹಾಗೂ ದೃಷ್ಠಿಕಣ್ಣಿನ ಆಸ್ಪತ್ರೆಯ ವೈದ್ಯರು ಸಿಬ್ಬಂದಿಗಳು ಉಪಸ್ಥಿತರಿದ್ದರು.

Latest News >>

ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರಾಗಿ ಓ.ಮಂಜುನಾಥ್ ಮಾಳಿಗೆ ಅವರು ಅವಿರೋಧ ಆಯ್ಕೆಯಾಗಿದ್ದಾರೆ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಚಿತ್ರದುರ್ಗ ಇದರ ಆಡಳಿತ ಮಂಡಳಿ ನಿರ್ದೇಶಕರ ಸ್ಥಾನಕ್ಕೆ ಹಿರಿಯೂರು...

ಚಿತ್ರದುರ್ಗದಲ್ಲಿ ನಡೆಯಲಿರುವ ಪತ್ರಿಕಾ ವಿತರಕರ ಹಂಚಿಕೆದಾರರ 4ನೇರಾಜ್ಯಸಮ್ಮೇಳನ ಕಾರ್ಯಕ್ರಮ ಯಶಸ್ವಿಯಾಗಲಿ : ಆಲೂರು ಹನುಮಂತರಾಯಪ್ಪ

ಹಿರಿಯೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಚಿತ್ರದುರ್ಗ ಜಿಲ್ಲಾ ಪತ್ರಿಕೆ ಹಂಚಿಕೆದಾರರ ಹಾಗೂ ವಿತರಕರ ಸಂಘ (ರಿ) ಇವರುಗಳ...

ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಅನುಷ್ಟಾನ ಮೌಲ್ಯಮಾಪನ ಸಭೆಜಿಲ್ಲಾ ಮೇಲ್ವಿಚಾರಣಾ ಸಮಿತಿಯಿಂದ ಕ್ರಿಯಾಯೋಜನೆ ಅನುಮೋದನೆ ಕ್ರಮಕ್ಕೆ ಶಿಫಾರಸ್ಸು

ಚಿತ್ರದುರ್ಗ ಸೆ.06: ಪರಿಶಿಷ್ಟ ಜಾತಿ ಹಾಗೂ ಗಿರಿಜನ ಉಪಯೋಜನೆಯಡಿ (ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ) ಜಿಲ್ಲೆಯಲ್ಲಿ ಕೈಗೊಳ್ಳುವ ಎಲ್ಲಾ...

ಪೋಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಪೌಷ್ಠಿಕಾಂಶಯುಕ್ತ ಆಹಾರ ಪದಾರ್ಥ ಸೇವಿಸುವುದು ಅಭ್ಯಾಸಿಸಿ

ಚಿತ್ರದುರ್ಗ ಸೆ.6: ಪೋಷಣ್ ಮಾಸಾಚರಣೆ ಕಾರ್ಯಕ್ರಮ ಮಕ್ಕಳ ಹಾಗೂ ಗರ್ಭಿಣಿಯರ, ಬಾಣಂತಿಯರ ಆರೋಗ್ಯ ಪೋಷಣ ಮಾಸಾಚರಣೆ ಆಗಬೇಕು. ಮಕ್ಕಳಲ್ಲಿ...

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆ

ಚಿತ್ರದುರ್ಗ ಸೆ.6: ಯುವ ಜನೋತ್ಸವ ಅಂಗವಾಗಿ ಎಚ್‌ಐವಿ/ ಏಡ್ಸ್ ಜಾಗೃತಿಗಾಗಿ ಮ್ಯಾರಥಾನ್ ಸ್ಪರ್ಧೆಯು ಚಿತ್ರದುರ್ಗ ನಗರದಲ್ಲಿ ಗುರುವಾರ...

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ಪರಿಶೀಲನೆ

ಚಿತ್ರದುರ್ಗ ಸೆ.06: ನಬಾರ್ಡ್ ಸಂಸ್ಥೆಯ ಡಿಜಿಎಂ ಸಂಜೀವ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಈಚೆಗೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾಣಿವಿಲಾಸ...

ಮೊಳಕಾಲ್ಮುರು : ಫಲಾನುಭವಿಗಳ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಆಲಿಸಿ ಶಾಸಕ ಎನ್ ವೈ ಗೋಪಾಲಕೃಷ್ಣ.

ಮೊಳಕಾಲ್ಮೂರು :-ಪಟ್ಟಣದ ತಾಲೂಕು ಪಂಚಾಯಿತಿಯಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿ ನೂತನ ಕಾರ್ಯಾಲಯವನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಎನ್ ವೈ....

ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಕೇಂದ್ರಗಳ ಸ್ಥಾಪನೆ

ಚಿತ್ರದುರ್ಗ ಸೆ.04: 2024-25ನೇ ಸಾಲಿಗೆ ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ ನಿಗದಿಪಡಿಸಿರುವ ರೂ.7,280/- (ಪ್ರತಿ ಕ್ವಿಂಟಾಲ್‌ಗೆ)...

ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿ – ಕರ್ನಾಟಕ’ ಆಯ್ಕೆಗೆ ನಾಮನಿರ್ದೇಶನ ಆಹ್ವಾನ

ಚಿತ್ರದುರ್ಗ ಸೆ.04: ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ ಐದು ಲಕ್ಷ ರೂಪಾಯಿ ನಗದನ್ನು ಒಳಗೊಂಡ...

ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್ 110 ಸಿಸಿ ಯ ಆಕರ್ಷಕ ಸ್ಕೂಟಿ ಮಾರುಕಟ್ಟೆಗೆ ಬಿಡುಗಡೆ.

ಚಿತ್ರದುರ್ಗ: ಚಿತ್ರದುರ್ಗ ನಗರದ ತುರುವನೂರು ರಸ್ತೆಯಲ್ಲಿನ ಶ್ರೀ ಅಹೋಬಲ ಟಿವಿಎಸ್ ನಲ್ಲಿ ಇಂದು ನೂನವಾಗಿ ಮಾರುಕಟ್ಟೆಗೆ ಆಗಮಿಸಿರುವ ಜುಪಿಟರ್...

ನಿಮಗೆ ವಿದ್ಯಮಾನಗಳ ವಸ್ತುನಿಷ್ಠ
ವಿಶ್ಲೇಷಣೆ ಬೇಕು
ನಮಗೆ ನಿಮ್ಮಂತಹ ಓದುಗರು ಬೇಕು
ಜನತೆಯ ಮಾಧ್ಯಮವನ್ನು ಬೆಂಬಲಿಸಿ ದೇಣಿಗೆ ನೀಡಲು ಈ ಕೆಳಗೆ ಕ್ಲಿಕ್ಕಿಸಿ

0 Comments

Submit a Comment

Your email address will not be published. Required fields are marked *

You cannot copy content of this page